Advertisement

ರೂಪಾ ರವೀಂದ್ರ ಜೋಶಿ

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ