Advertisement

ಡಾ. ಎಲ್.ಜಿ. ಮೀರಾ

ಭಾವವಿರೇಚನಗೊಳಿಸುವ ದೃಶ್ಯಕಾವ್ಯ ‘ಬಂಧಮುಕ್ತ’: ಡಾ. ಪ್ರಭು ಗಂಜಿಹಾಳ ಬರಹ

`ಬಂಧಮುಕ್ತ’ ಚಿತ್ರ ಇಂದಿನ ಕಾಲಘಟ್ಟದಲ್ಲಿ ಯಾಕೆ ವಿಶೇಷವಾದದ್ದು ಎಂಬುದರ ಕುರಿತು ವಿವರಿಸುವುದಾದರೆ; ಮೊದಲನೇಯದಾಗಿ ಈ ಚಿತ್ರದ ಶೀರ್ಷಿಕೆಯೇ ಒಂದು ಸಕಾರಾತ್ಮಕ ಸಂದೇಶ ನೀಡುವಂತಹದು. ಮನುಷ್ಯ ಹುಟ್ಟಿನಿಂದ ಸಾವಿನವರೆಗೆ ಯಾವುದಾದರೊಂದು ಹಿಡಿತಕ್ಕೆ ಸಿಲುಕಿ ಅದರಿಂದ ಹೊರ ಬರಲು ಹೆಣಗಾಡುತ್ತಿರುತ್ತಾನೆ. ಸಾವು ಮಾತ್ರ ಮನುಷ್ಯನ ನಿಜವಾದ ಬಿಡುಗಡೆ ಎಂದು ಹೇಳಬಹುದಾದರೂ ಸಾವಿಗೂ ಮುನ್ನವೇ ಬಂಧನಗಳಿಂದ ಮುಕ್ತವಾಗುವ ಮನಸ್ಥಿತಿಯೇ ಬಿಡುಗಡೆಯ ಮಾರ್ಗ ಎಂದು ವಾಖ್ಯಾನಿಸಬಹುದು. ಇದು ಮನೋವಿಜ್ಞಾನ ಮತ್ತು ಆಧ್ಯಾತ್ಮಿಕ ತತ್ವವನ್ನು ತಿಳಿಸುವ ವಿಚಾರ.
ಕುಮಾರ ಬೇಂದ್ರೆ ನಿರ್ದೇಶನದ “ಬಂಧಮುಕ್ತ” ಸಿನಿಮಾದ ಕುರಿತು ಡಾ. ಪ್ರಭು ಗಂಜಿಹಾಳ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ