ಯೇಸುವಿನ ಪ್ರೀತಿ ಔದಾರ್ಯಕ್ಕೆ ಮಿಡಿದ ಕಾವ್ಯಲೋಕ: ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ
ವಾಕ್ಯವೇ ದೇವರು ಎನ್ನುವ ಕ್ರಿಸ್ತನ ಅನುಯಾಯಿಗಳು ವಾಕ್ಯದ ಮುಖಾಂತರ ನಡೆಯುತ್ತೇವೆ ಎಂಬ ಭ್ರಮೆಯಲ್ಲಿ ಇರುತ್ತಾರೆ ಅದು ಅವರ ಅರಿವಿಗೆ ಬರುವಷ್ಟರಲ್ಲಿ ಪಾಪದ ಕೊಡ ತುಂಬುತ್ತಲಿರುತ್ತದೆ. ಅಂದು ಏಸುವನ್ನು ದೈಹಿಕವಾಗಿ ಶಿಲುಬೆಗೆ ಏರಿಸಿದರೆ, ಇಂದಿನ ಅನುಯಾಯಿಗಳೆಂಬ ಅಂಧ ಭಕ್ತರ ದಂಡು ಮಾನಸಿಕವಾಗಿ ಯೇಸುವನ್ನು ಶಿಲುಬೆಗೇರಿಸಿದ್ದಾರೆ ಎಂಬ ಭಾವ ಕವಿತೆಯದ್ದಾಗಿದೆ. ವಚನಕಾರರು ಅಂತರಂಗ ಶುದ್ದಿ ಬಹಿರಂಗ ಶುದ್ದಿಯನ್ನು ಇಲ್ಲಿ ವಾಕ್ಯದ ಮೂಲಕ ನೆನಪಿಸಿಕೊಳ್ಳಬಹುದು.
ಕನ್ನಡ ಸಾಹಿತ್ಯದಲ್ಲಿ ಏಸು ಕ್ರಿಸ್ತನ ಬದುಕಿನ ಕುರಿತು ರಚಿತವಾದ ಕವಿತೆಗಳ ಕುರಿತು ಡಾ. ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ ನಿಮ್ಮ ಓದಿಗೆ