Advertisement

ಕ್ಷಮಾ ವಿ. ಭಾನುಪ್ರಕಾಶ್

 ಬಾಂಧವ್ಯದ ಕುಲುಮೆಯಲ್ಲಿ ಅರಳುವ ಸ್ವಾತಂತ್ರ್ಯದ ಓಟ…: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಶಿಬಿರದಲ್ಲಿನ ಜನರ ಆತಂಕ ಭಾರತ ಸರ್ಕಾರದ ಗಾಳಿಗೋಪುರದಂತ ಆಶ್ವಾಸನೆಗಳ ಜೊತೆಗೆ ‘ಬೋಲೋ ಭಾರತ್ ಮಾತಾ ಕಿ ಜೈ’ ಎಂಬ ಕೂಗು, ರಣಭೀಕರದಂತೆ ಕೇಳಿಸುತ್ತಿತ್ತು. ಪಾಕಿಸ್ತಾನದಲ್ಲಿ ಗಳಿಸಿದ ಆಸ್ತಿಯನ್ನು ಅಲ್ಲೇ ಬಿಟ್ಟು ಬಂದವರ ನೋವು ಹೇಳತೀರದು. ಮತ್ತೆ ಭಾರತದಲ್ಲಿ ಹೊಸ ಜೀವನ ಕಟ್ಟಿಕೊಳ್ಳಬೇಕೆಂಬ ಹೆಜ್ಜೆಯ ಭಾರ ಅಧಿಕವಾಗಿತ್ತು. ಆಸ್ತಿ ಪಾಸ್ತಿಗಿಂತ ಹಿರಿಯರು ಬಾಳಿ ಬದುಕಿದ ಮನೆಯನ್ನು ಬಿಟ್ಟು ಬಂದ ಹಿಂದೂ ಮುಸ್ಲಿಮರ ಸಂಕಟದ ಸ್ಥಿತಿ.
“ಸ್ವಾತಂತ್ರ್ಯದ ಓಟ…” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

Read More

ಸ್ವ ಅರಿವಿನ ಸದ್ಭಾವವೇ ಗುರು ಕಾರುಣ್ಯದ  ಮೂಲ ಮಂತ್ರ.:  ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ನಮ್ಮನ್ನು ನಾವು ಅರಿತುಕೊಂಡಾಗ ಗುರುವನ್ನು ಅರಿತುಕೊಳ್ಳುವ ಪ್ರಜ್ಞೆ ಬಲಗೊಳ್ಳುತ್ತದೆ. ಗುರುವನ್ನು ಹೊರಗಡೆ ಹುಡುಕದೆ, ಒಳಗಡೆಯೇ ಹುಡುಕಬೇಕು. ಅಂದರೆ ಭೌತಿಕ ವಸ್ತುಗಳಲ್ಲಿ ಗುರುವನ್ನು ಕಾಣದೆ, ಅಂತರಾತ್ಮನಲ್ಲಿ ಬೆಳಕನ್ನು ಕಾಣಬೇಕು. ಗುರುವಿನ ಕೆಲಸ ಬೋಧಿಸುವುದು ಮಾತ್ರವಲ್ಲ, ನಮ್ಮಲ್ಲಿರುವ ಅಂತಃಶಕ್ತಿಯನ್ನು ಜಾಗೃತಗೊಳಿಸಿ ಗುರುವಿನೊಂದಿಗೆ ಅನುಸಂಧಾನದ ದಾರಿ ನಿರ್ಮಿಸಿಕೊಳ್ಳಬೇಕೆಂಬ ಆಲೋಚನೆಯೇ ದೊಡ್ಡದು.
ಗುರುಪೂರ್ಣಿಮೆಯ ನಿಮಿತ್ತ ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ ನಿಮ್ಮ ಓದಿಗೆ

Read More

“ಕಳೆದು ಹೋದವರ ಹಾಡು” ಗಾಳಿಗಿಟ್ಟ ದೀಪಗಳ  ಪ್ರತಿಬಿಂಬ!: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಯಾದಗಿರಿ

‘ನಾನು ಕುಣಿಯುತ್ತೇನೆ, ಬಾಗುತ್ತೇನೆ, ನಡೆಯುತ್ತೇನೆ, ನಾನು ಶೃಂಗಾರ ಮಾಡಿಕೊಳ್ಳುತ್ತೇನೆ ಏನ್ ಈವಾಗ್’ ಎಂಬ ಧೋರಣೆ ಬಲವಾಗುವುದಕ್ಕೆ ತೊಡಗಿದಾಗ ಸಮಾಜವನ್ನು ಎದುರಿಸುವ ಶಕ್ತಿ ನಿರ್ಮಾಣವಾಗುತ್ತಾ ಸಾಗುತ್ತದೆ. ಇಲ್ಲಿ ತಾವೇ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು. ತಾವೇ ಸಂತೈಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಪಸಂಖ್ಯಾತರ ಬದುಕು ಕೆಂಡದ ಹಾದಿಯ ಮೇಲೆ ನಡೆದಂತೆ ಎಂಬ ನಿಲುವು ಪ್ರೇಕ್ಷಕರದಾಯಿತು.
ಮಂಗಳ ಎನ್. ನಿರ್ದೇಶನದ “ಕಳೆದು ಹೋದವರ ಹಾಡು” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಸರ್ಕಲ್ ಆಫ್ ಲೈಫ್- ಬಾಲ್ಯ, ಹದಿಹರೆಯ, ವೃದ್ಧಾಪ್ಯಗಳ ಆಲಿಂಗನ: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಮಾತೇ ಮಾಣಿಕ್ಯ ಎನ್ನುವವರಿಗೆ ಮಾತು ಮಾಣಿಕ್ಯವಲ್ಲ ಮೌನ ಮಾಣಿಕ್ಯ ಎಂಬ ಸೂತ್ರಕ್ಕೆ ತಕ್ಕಂತೆ ಮಕ್ಕಳು ಅಣಿಯಾಗಿದ್ದರು. ಬೊಂಬೆ ಆಟದಲ್ಲಿ ಪ್ರಾವಿಣ್ಯತೆ ಪಡೆದ ಕ್ರಿಯಾಶೀಲರು ಗೊಂಬೆಯನ್ನು ಬಹಳ ಅಮೋಘವಾಗಿ ಓಡುವುದನ್ನು, ನಡೆಯುವುದನ್ನು, ಹಾರಾಡುವುದನ್ನು, ನಿಧಾನಗತಿಯ ಚಲನೆಯನ್ನು, ಬೈಕ್ ಸವಾರಿ ಮಾಡುವುದನ್ನು, ಕನಸು ಕಾಣುವ ವೈಶಿಷ್ಟ್ಯತೆಯನ್ನು ಅದ್ಭುತವಾಗಿ ರಚಿಸಿಕೊಂಡಿದ್ದರು. ಹದಿಹರೆಯದಲ್ಲಿರುವಾಗ ಮನುಷ್ಯನ ಆಸೆ ಆಕಾಂಕ್ಷೆಗಳು ಕೇವಲ ಮಾತುಗಳಲ್ಲಿಲ್ಲ ಭಾವನೆಗಳಲ್ಲಿವೆ.
ಕಲ್ಬುರ್ಗಿ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡ ‘ಸರ್ಕಲ್ ಆಫ್ ಲೈಫ್’ ಪಪೇಟ್ ಶೋ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್‌ ಬರಹ

Read More

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ.
‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ