Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.

ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

“ಮುಖ ತೋರದ ಮುಖವಾಡಗಳು
ನಕ್ಷತ್ರ ಮೋಹದಲಿ ಮುಗಿಲಿಗೆ ಜಿಗಿಯುವ ಪ್ರಯತ್ನದಲ್ಲಿ ನಿರ್ವೀರ್ಯರಾಗಿ
ಕಲ್ಲು, ಗಿಡ-ಪೊದೆಗಳ ಮೇಲೆ
ಮೂತ್ರ ವಿಸರ್ಜಿಸಿ
ತಮ್ಮ ಬಾಲವನ್ನು ತಾವೇ ಕಡಿದುಕೊಳ್ಳುತ್ತಿದ್ದವು!”- ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

Read More

ಚಂದವಳ್ಳಿ ತೋಟದ ನೆನಪುಗಳು: ಡಾ. ಸದಾಶಿವ ದೊಡಮನಿ ಬರಹ

ಭೀಮವ್ವ ಆಯಿ ಮಲ್ಲಪ್ಪ ಮುತ್ಯಾನ ಮಾತು, ಮೀರುವಂಗ ಇರಲಿಲ್ಲ. ನನ್ನ ಕೈಯೊಳಗಿನ ಗಂಗಾಳ ತೊಗೊಂಡು, ಬಾ ಅಂತ ಒಳಗ ಕರ್ದು, ವಣಗಿ ಹಾಕಿ ನನ್ನ ಕೈಯಾಗ ಗಂಗಾಳ ಕೊಡುವುದರೊಳಗ ಮಲ್ಲಪ್ಪ ಮುತ್ಯಾ ತಾನ ಎದ್ದು ಬಂದು, ನನ್ನ ಕೈಯೊಳಗಿನ ಗಂಗಾಳ ಇಸಗೊಂಡು, ಒಳಗೆ ಹೋಗಿ, ಇಡೀ ಗಡಗೀನ ಗಂಗಾಳಕ್ಕ ಸುರುವಿ, ‘ತೊಗೊಂಡು ಹೋಗ’ ಅಂತ ಕೊಟ್ಟು ಕಳಿಸಿ ಬಿಡುತ್ತಿದ್ದ.
ತಮ್ಮ ಬಾಲ್ಯಕಾಲದ ನೆನಪನ್ನು ಹಂಚಿಕೊಂಡಿದ್ದಾರೆ ಡಾ. ಸದಾಶಿವ ದೊಡಮನಿ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…

Read More

ಬರಹ ಭಂಡಾರ