Advertisement

ಡಾ. ವಿನತೆ ಶರ್ಮ

ಸೃಜನಶೀಲತೆಯ ಬೆಳಕಿನಲ್ಲಿ ವಿಜ್ಞಾನವೂ ಸಿದ್ಧಾಂತವೂ

ತನ್ನ ಬಾಲ್ಯದ ಧಾರ್ಮಿಕತೆಯ ತತ್ತ್ವವು ವಸ್ತುನಿಷ್ಠವಾಗಿ ಸಂಶೋಧನೆ ನಡೆಸಬೇಕಾದ ವಿಜ್ಞಾನಿಯ ದೃಷ್ಟಿಯನ್ನು ಪ್ರಭಾವಿಸುತ್ತದೆಯೆ? ಅದರಿಂದಾಗಿ ಕೆಲವೊಮ್ಮೆ ಧನಾತ್ಮಕ, ಇನ್ನು ಕೆಲವೊಮ್ಮೆ ಋಣಾತ್ಮಕ ಫಲಿತಾಂಶಗಳಿಗೆ, ವಾಸ್ತವದಿಂದ ದೂರವಾದ ಸಿದ್ಧಾಂತಗಳಿಗೆ ಅದು ಎಡೆಮಾಡಿಕೊಡಬಹುದೆ ಎಂಬ ಪ್ರಶ್ನೆಗಳನ್ನು ಪದರ ಪದರವಾಗಿ ಬಿಡಿಸಿಡುವ ನಾಟಕವಿದು. ನಿರ್ದೇಶನ  ಅತ್ಯಂತ ಪರಿಣಾಮಕಾರಿಯಾದುದು. ದೇಹಭಾಷೆ ಮತ್ತು ಧ್ವನಿಯ ಏರಿಳಿತಗಳ ಮೂಲಕ ಸಲಾಂ ಅವರ ಹತಾಶೆ, ನೋವುಗಳನ್ನು ಅಭಿವ್ಯಕ್ತಿಸುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ. ‘ಅಬ್ದುಸ್ ಸಲಾಮ್ ಅವರ ವಿಚಾರಣೆ’ ನಾಟಕದ ಕುರಿತು ಡಾ. ಸುದರ್ಶನ ಪಾಟೀಲಕುಲಕರ್ಣಿ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ