Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

“ಸಾವಿನ ದಶಾವತಾರ”: ಡಾ. ಸುಧಾ ಬರಹ

ಎಲ್ಲಿಂದಲೋ ಬಂದ ಅಪರಿಚಿತನೊಬ್ಬ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು.. ತಾವು ಬೇರೆ ಬೇರೆ ಜಾತಿಗೆ ಸೇರಿದ್ದರಿಂದ ಕುಟುಂಬದವರಿಂದ ವಿವಾಹಕ್ಕೆ ಬಂದ ತೀವ್ರ ಪ್ರತಿರೋಧಕ್ಕೆ ನೊಂದು ಜೀವನಕ್ಕೇ ಅಂತ್ಯ ಹಾಡಿದ ಪ್ರೇಮಿಗಳು-ಇನ್ನೇನು ವಿವಾಹಕ್ಕೆ ತಯಾರಾದವರಂತೆ ಸಾಲಂಕೃತರಾಗಿ ಒಬ್ಬರನ್ನೊಬ್ಬರು ಆಲಂಗಿಸಿಕೊಂಡ ಭಂಗಿಯಲ್ಲಿದ್ದ ಅವರ ಮೃತ ದೇಹಗಳು-ದೂರದಲ್ಲಿದ್ದು ವೀಕ್ಷಕರಂತೆ ನೋಡಲೂ ಕಷ್ಟವಾದ ಈ ಸಾವುಗಳಿಗೆ ಅಂತ್ಯ ಸಂಸ್ಕಾರದ ಸಿದ್ಧತೆ ಮಾಡುವುದು ಹತಾಶೆಯ ಪರಮಾವಧಿಯಲ್ಲದೆ ಇನ್ನೇನು ಎಂದು ಅಲವತ್ತುಕೊಳ್ಳುತ್ತಾನೆ ನಮ್ಮ ನಿರೂಪಕ.
ಕೆ. ಸತ್ಯನಾರಾಯಣ ಬರೆದ `ಸಾವಿನ ದಶಾವತಾರ’ ಕಾದಂಬರಿಯ ಕುರಿತು ಡಾ. ಸುಧಾ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ