Advertisement

ಕ್ಷಮಾ ವಿ. ಭಾನುಪ್ರಕಾಶ್

“ಸಾವಿನ ದಶಾವತಾರ”: ಡಾ. ಸುಧಾ ಬರಹ

ಎಲ್ಲಿಂದಲೋ ಬಂದ ಅಪರಿಚಿತನೊಬ್ಬ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು.. ತಾವು ಬೇರೆ ಬೇರೆ ಜಾತಿಗೆ ಸೇರಿದ್ದರಿಂದ ಕುಟುಂಬದವರಿಂದ ವಿವಾಹಕ್ಕೆ ಬಂದ ತೀವ್ರ ಪ್ರತಿರೋಧಕ್ಕೆ ನೊಂದು ಜೀವನಕ್ಕೇ ಅಂತ್ಯ ಹಾಡಿದ ಪ್ರೇಮಿಗಳು-ಇನ್ನೇನು ವಿವಾಹಕ್ಕೆ ತಯಾರಾದವರಂತೆ ಸಾಲಂಕೃತರಾಗಿ ಒಬ್ಬರನ್ನೊಬ್ಬರು ಆಲಂಗಿಸಿಕೊಂಡ ಭಂಗಿಯಲ್ಲಿದ್ದ ಅವರ ಮೃತ ದೇಹಗಳು-ದೂರದಲ್ಲಿದ್ದು ವೀಕ್ಷಕರಂತೆ ನೋಡಲೂ ಕಷ್ಟವಾದ ಈ ಸಾವುಗಳಿಗೆ ಅಂತ್ಯ ಸಂಸ್ಕಾರದ ಸಿದ್ಧತೆ ಮಾಡುವುದು ಹತಾಶೆಯ ಪರಮಾವಧಿಯಲ್ಲದೆ ಇನ್ನೇನು ಎಂದು ಅಲವತ್ತುಕೊಳ್ಳುತ್ತಾನೆ ನಮ್ಮ ನಿರೂಪಕ.
ಕೆ. ಸತ್ಯನಾರಾಯಣ ಬರೆದ `ಸಾವಿನ ದಶಾವತಾರ’ ಕಾದಂಬರಿಯ ಕುರಿತು ಡಾ. ಸುಧಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ