Advertisement

ನಾರಾಯಣ ಯಾಜಿ

ವಿಶ್ವ ಕಪ್ 2023ನ ಕೊನೆಯ ಹಂತ: ಇ.ಆರ್. ರಾಮಚಂದ್ರನ್ ಅಂಕಣ

ಭಾರತದ ಇನಿಂಗ್ಸ್ ಚೆನ್ನಾಗಿಯೇ ಶುರುವಾಯಿತು. ಎಂದಿನಂತೆ ರೋಹಿತ್ ಶರ್ಮ ರಭಸದ ಹೊಡೆತದಿಂದ ಶುರು ಮಾಡಿದರು. ಒಂದು ಸಿಕ್ಸರ್ ಮತ್ತು ಬೌಂಡರಿ ಹೊಡೆದ ಮೇಲೆ ಮತ್ತೆ ಸಿಕ್ಸರ್ ಹೊಡೆಯಲು ಯತ್ನಿಸಿದಾಗ ಬಾಲ್ ಸ್ವಲ್ಪ ಸ್ಪಿನ್ ಆದ ಕಾರಣ ಅದು ಬೌಂಡರಿಗೆ ಹೋಗಲಿಲ್ಲ. ಅದನ್ನು ಬೆನ್ನಟ್ಟಿಕೊಂಡು ಹೋದ ಟ್ರಾವಿಸ್ ಹೆಡ್ ಅತ್ಯಂತ ಕಠಿಣವಾದ ಕ್ಯಾಚನ್ನು ಕೆಳಗೆ ಬೀಳುತ್ತಲೇ ಹಿಡಿದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

2023 ವಿಶ್ವ ಕಪ್‌ನ ಪಕ್ಷಿನೋಟ: ಇ.ಆರ್. ರಾಮಚಂದ್ರನ್ ಅಂಕಣ

ಕ್ರಿಕೆಟ್‌ನಲ್ಲಿ ಅನೇಕ ಪವಾಡಗಳನ್ನು ಪ್ರೇಕ್ಷಕರು ವೀಕ್ಷಿಸಿದ್ದಾರೆ. ಆದರೆ ಇಂತಹ ಆಟವನ್ನು ವಾಂಖೇಡೆ ಮೈದಾನದಲ್ಲಿ ಯಾರೂ ನೋಡಿರಲಿಲ್ಲ. ಲಕ್ಷಾಂತರ ಜನ ಟಿವಿಯಲ್ಲಿ ಇಂತಹ ದೃಶ್ಯವನ್ನು ವೀಕ್ಷಿಸಿರಲಿಲ್ಲ. ಪವಾಡಗಳು ಸಾಮಾನ್ಯವಾಗಿ ಕೇಳಿರುವುದು ಸಹಜ. ಯಾವುದೋ ಕಾಲದಲ್ಲಿ ಹೀಗಾಯಿತು, ಹೀಗೆ ಮಾಡಿದರು ಎನ್ನುವುದನ್ನು ಓದಿರುತ್ತೇವೆ, ಕೇಳಿರುತ್ತೇವೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ

ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ವಿಶ್ವಕಪ್‌ನಲ್ಲಿ ಮಿಂಚಿದ ಭಾರತದ ರತ್ನಗಳು: ಇ.ಆರ್. ರಾಮಚಂದ್ರನ್ ಅಂಕಣ

ಗಂಭೀರ್ ವಿಷಯವಾಗಿ ಒಂದೆರೆಡು ಮಾತು ಇಲ್ಲಿ ಹೇಳಬೇಕು. ಯಾರಿಗಾದರೂ ಫೈನಲ್ಸ್ ಆಡುವಾಗ ಎಷ್ಟೋಸರ್ತಿ ಧೈರ್ಯವಿರುವುದಿಲ್ಲ. ಕೈ ಕಾಲಿನಲ್ಲಿ ನಡುಕ ಹುಟ್ಟುವುದು ಸಹಜವೇ! ಆದರೆ ಗಂಭೀರ್ ಹಾಗಲ್ಲ. ಅವರಿಗೆ ಫೈನಲ್ಸ್‌ನಲ್ಲಿ ಜೋರು ಹುರುಪು, ಆತ್ಮ ವಿಶ್ವಾಸ, ಛಲ ಇದೆಲ್ಲವೂ ಅವರಲ್ಲಿ ಹೇರಳವಾಗಿ ಇರುತ್ತೆ. ಜೊತೆಗೆ ಯಾರಾದರೂ ಅವರನ್ನು ಕೆಣಕಿದರೆ ಬ್ಯಾಟು ಎತ್ತಿ ಅಲ್ಲೇ ಆ ಸಂಗತಿಯನ್ನು ಮುಗಿಸಲು ಹೋಗುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ವಿಶ್ವ ಕಪ್ 2023ರ ಮಾಹಿತಿಗಳು(2): ಇ.ಆರ್.‌ ರಾಮಚಂದ್ರನ್‌ ಅಂಕಣ

ಇದೇ ಮೊದಲ ಬಾರಿ ಇಂತಹ ಸಂತೋಷ ಪರಿಸ್ಥಿತಿಯಲ್ಲಿ ಭಾರತ ಬಂದು ನಿಂತಿದೆ. ಇದು ಹರ್ಷ ಉಲ್ಲಾಸ ತರುವ ಸಂಗತಿ. ಇದರ ಶ್ರೇಯಸ್ಸು ಆಟಗಾರರಿಗೆ ಸಲ್ಲಬೇಕು, ಇದರ ಜೊತೆಗೆ ಅವರ ಏಳಿಗೆಗೆ ಒಂದೇ ಸಮನೆ ಕಳೆದ 3 ವರ್ಷಗಳಿಂದ ಶ್ರಮಿಸಿದ ಭಾರತದ ಕೋಚ್ ಮತ್ತು ಮಾಜಿ ಕ್ರಿಕೆಟ್ ನಾಯಕ, ಶ್ರೇಷ್ಟ ಆಟಗಾರ ರಾಹುಲ್ ದ್ರಾವಿಡ್ ಮತ್ತು ಅವರ ಸಂಗಡ ಶ್ರಮಿಸುವ ಬೋಲಿಂಗ್ ಕೋಚ್, ಬ್ಯಾಟಿಂಗ್ ಕೋಚ್‌ಗೆ ಸಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವ ಕಪ್‌ನ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ