Advertisement

ಡಾ. ವಿನತೆ ಶರ್ಮ

ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್.‌ ರಾಮಚಂದ್ರನ್‌ ಅಂಕಣ

ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್‌ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್‌ನಿಂದ ಕೇವಲ ಮೂರು ಓವರ್‌ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಏಷ್ಯ ಕಪ್ ಕುರಿತ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ಪಾಕಿಸ್ಥಾನ ಮತ್ತು ಶ್ರೀಲಂಕ 1984ರಿಂದ ಏಷ್ಯ ಕಪ್‌ನಲ್ಲಿ ಭಾಗವಹಿಸಿದೆ. 1986ರಲ್ಲಿ ಬಾಂಗ್ಲಾದೇಶ ಸೇರಿಕೊಂಡಿತು. ಹಾಂಕಾಂಗ್ ಮತ್ತು ಯುಏಇ 2004ರಲ್ಲಿ ಸೇರಿಕೊಂಡಿತು. ಆಫ್ಘಾನಿಸ್ಥಾನ 2014ರಲ್ಲಿ ಮತ್ತು ಈ ವರ್ಷ 2023ರಲ್ಲಿ ನೇಪಾಳ ಸೇರಲಿದೆ. ಬಹಳ ಕಡಿಮೆ ಸಮಯದಲ್ಲಿಯೇ ಆಫ್ಘಾನಿಸ್ಥಾನ ಒಳ್ಳೆಯ ಟೀಮ್ ಎಂದು ಹೆಸರು ಗಳಿಸಿದೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಏಷ್ಯ ಕಪ್‌ ಕುರಿತ ಬರಹ ನಿಮ್ಮ ಓದಿಗೆ

Read More

ದಕ್ಷಿಣ ಆಫ್ರಿಕದ ಕ್ರಿಕೆಟ್ ಇತಿಹಾಸ: ಇ.ಆರ್. ರಾಮಚಂದ್ರನ್ ಅಂಕಣ

1968ರಲ್ಲಿ ಒಬ್ಬ ದಕ್ಷಿಣ ಆಫ್ರಿಕಾದ ಆಟಗಾರ ಬಾಸಿಲ್ ಡಾಲಿವೀರ, ಇಂಗ್ಲೆಂಡಿನಲ್ಲಿ ಚೆನ್ನಾಗಿ ಆಡಿ ಅವರ ಪರಿಶ್ರಮದಿಂದ ಮುಂದೆ ಬಂದಾಗ ಇಂಗ್ಲೆಂಡ್ ಅವರನ್ನು ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಆಯ್ಕೆ ಮಾಡಿದರು. ಅವರನ್ನು ಆಯ್ಕೆ ಮಾಡಿದರೆ ಪ್ರವಾಸವನ್ನೇ ರದ್ದು ಮಾಡುವುದಾಗಿ ದಕ್ಷಿಣ ಆಫ್ರಿಕ ಬೆದರಿಕೆ ಹಾಕಿತು. ಅದಕ್ಕೆ ಸೊಪ್ಪುಹಾಕದೆ ಇಂಗ್ಲೆಂಡ್ ಡಾಲಿವೀರನನ್ನು ಟೀಮಿನಲ್ಲಿ ಉಳಿಸಿಕೊಂಡಿತು. ಆ ಕಾರಣದಿಂದ ಪ್ರವಾಸ ರದ್ದಾಯಿತು. ಇದಕ್ಕೆ ದಕ್ಷಿಣ ಆಫ್ರಿಕ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಕೊಡಬೇಕಾಯಿತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ವೆಸ್ಟ್ ಇಂಡೀಸ್ ಕ್ರಿಕೆಟ್ – ಅಂದು, ಇಂದು: ಇ.ಆರ್. ರಾಮಚಂದ್ರನ್ ಅಂಕಣ

ಇಲ್ಲಿನ ಕ್ರಿಕೆಟ್ ಆಟ ಎಷ್ಟು ಮೇಲುಗೈ ಆಗಿತ್ತೆಂದರೆ ಇವರ ವಿರುದ್ಧ ಆಡುವುದಕ್ಕೇ ಟೀಮುಗಳು ಹೆದರುತ್ತಿದ್ದವು! ಇವರ ವೇಗದ ಬೋಲಿಂಗ್‌ನಲ್ಲಿ ಎಷ್ಟು ಶಕ್ತಿ ಇತ್ತೆಂದರೆ ಆಡುವುದು ಇರಲಿ, ರನ್ ಹೊಡೆಯುವುದು ಇರಲಿ, ಏಟು ತಿನ್ನದೆ ಹೇಗೆ ಆಡುವುದು? ಎಂಬ ಶಂಕೆ ಮನಸ್ಸಿನಲ್ಲಿ ಏಳುತ್ತಿತ್ತು. ಭಾರತದ ಆಲ್-ರೌಂಡರ್ ಬಾಪು ನಾದ್ಕರ್ಣಿ ಒಮ್ಮೆ ಹೀಗೆ ಹೇಳಿದ್ದರು…
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ

ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ