Advertisement

ದೇವಿಕಾ ನಾಗೇಶ್

ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್‌

ಡಾನ್ ಬ್ರಾಡ್ಮನ್ ಎಂತಹ ಬ್ಯಾಟ್ಸ್ಮನ್ ಆಗಿದ್ದರೆಂದರೆ ಅವರನ್ನು ಔಟ್ ಮಾಡುವುದಕ್ಕೆ ದೇವರೇ, ಅಥವ ನಮ್ಮ ಭಾಷೆಯಲ್ಲಿ ಹೇಳಬೇಕೆಂದರೆ ಬ್ರಹ್ಮನೇ ಬರಬೇಕು ಅನ್ನುವ ಹಾಗೆ ಆಗಿತ್ತು. ಇದನ್ನು ಹೇಗಾದರೂ ಮುರಿಯಬೇಕು ಎಂದು ಇಂಗ್ಲೆಂಡ್ ತಂಡ ಒಂದು ತೀರ್ಮಾನಕ್ಕೆ ಬಂದು 1934ರಲ್ಲಿ ತಂಡದ ನಾಯಕ ಜಾರ್ಡಿನ್ ಒಂದು ಪ್ಲಾನ್ ಹಾಕಿದರು.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

ಟಿ20 ವಿಶ್ವ ಕಪ್ 2022 ಮತ್ತು ಅದರ ಚರಿತ್ರೆ

ಆಟದಲ್ಲಿ ಸೋಲು, ಗೆಲುವು ಇದ್ದೇ ಇರುತ್ತೆ. ಭಾರತದಲ್ಲಿ ಹಾಗೂ ಏಷ್ಯಾದಲ್ಲಿ ಪ್ರೇಕ್ಷಕರು ಇದನ್ನು ಎಷ್ಟರ ಮಟ್ಟಿಗೆ ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆಂದರೆ, ನಮ್ಮ ಆಟಗಾರರು ಗೆದ್ದರೆ, ಅವರನ್ನು ಅಟ್ಟಕ್ಕೆ ಏರಿಸುತ್ತೇವೆ; ಹಾಗೆಯೇ ಸೋತರೆ ಅವರನ್ನು ಪಾತಾಳಕ್ಕೆ ಇಳಿಸಿ ಬಿಡುತ್ತೇವೆ! ಇದೊಂದು ದೌರ್ಭಾಗ್ಯವೇ ಸರಿ. ನಾವು ನಮ್ಮ ಮನಸ್ಸನ್ನು ಸಮತೋಲನದಲ್ಲಿ ಇಡಬೇಕು. ಯಾರಿಗೂ ಸೋಲುವುದಕ್ಕೆ ಇಷ್ಟವಿರುವುದಿಲ್ಲ. ಪಂದ್ಯದಲ್ಲಿ ಯಾರಾದರೂ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟಿ20 ವಿಶ್ವ ಕಪ್ ಕುರಿತ ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ

Read More

ಇ.ಆರ್. ರಾಮಚಂದ್ರನ್ ಹೊಸ ಅಂಕಣ “ಕ್ರಿಕೆಟಾಯ ನಮಃ” ಇಂದಿನಿಂದ ಶುರು

‘ನೋಡಿ. ಇಂಗ್ಲೆಂಡಿನಲ್ಲೂ ಇದೆ ಪ್ರಾಬ್ಲಮ್ ಆಗಿತ್ತು. ಅದಕ್ಕೆ ಅಲ್ಲಿ ಸೋತರು. ನನಗೆ ಒಂದು ಐಡಿಯಾ ಹೊಳೆದಿದೆ. ರಾಣಿ ಎಲಿಜಬೆತ್ ಕಾಲವಾದಮೇಲೆ ಬಕಿಂಗ್ಹ್ಯಾಮ್ ಪ್ಯಾಲೇಸ್ ಅರ್ದಕ್ಕರ್ಧ ಖಾಲಿ ಇರುತ್ತೆ. ಮುಂದಿನ ಟೂರ್ನಲ್ಲಿ ನಮ್ಮ ಪ್ಲೇಯರ್ಸ್ ಅಲ್ಲಿ ತಂಗಿದರೆ ಸೇಫ್ ಮತ್ತು ಕಿರಿಕಿರಿ- ಫ್ರಿ. ಅಲ್ಲಿ ಕರೀಪ್ಯಾಂಟು ಕೆಂಪು ಕೋಟು ಮತ್ತು ಮೂತಿ ಮುಚ್ಚಿತೋ ಅನ್ನುವ ಹಾಗೆ ಕರಿ ಟೋಪಿ ಹಾಕಿರುವ ‘ರಾಯಲ್ ಗಾರ್ಡ್ಸ್’ ನ ಸೆಕ್ಯುರಿಟಿಗೆ ಹಾಕಬಹುದು.
ಆಂಗ್ಲ ಭಾಷೆಯ ಹಿರಿಯ ಕ್ರಕೆಟ್ ಅಂಕಣಕಾರ ಇ. ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಲಘು ಬರಹಗಳ ಅಂಕಣ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ…

Read More

ಕಾಯುತ್ತಲೇ ಇರುವ ಸ್ವರ್ಗದ ಬಾಗಿಲು: ಇ ಆರ್ ರಾಮಚಂದ್ರನ್ ಕಥಾನಕ

“ರಾತ್ರಿ 1 ಗಂಟೆಯ ಸಮಯಕ್ಕೆ ನಮ್ಮ ಟೆಲಿಫೋನ್ ಕೂಗಿತು. ಅಷ್ಟು ಹೊತ್ತಿಗೆ ಬಂದ ಕಾಲ್ ಗೆ ಹೆದರಿ ಹಲೋ ಅಂದೆ. ಸಿನ್ಹಾ ಲೈನಿನಲ್ಲಿ. ಆತ ಗಾಭರಿಯಿಂದ , ‘ಸರ್ಕಾರ್ ಗೆ ಹಾರ್ಟ ಅಟ್ಯಾಕ್ ಆಗಿದೆ. ಬೇಗ ಬನ್ನಿ’ ಎಂದ. ಎಂತಹ ಪರಿಸ್ಥಿತಿಗೆ ತಯಾರಾಗಿದ್ದರೂ ಜೀವನದಲ್ಲಿ ಎಷ್ಟೋ ಸಲ ಅನೀರೀಕ್ಷಿತವಾಗಿ, ತಿರುವು ಬರುತ್ತೆ; ಜೊತೆಗೆ ಜಂಘಾಬಲ ಉಡುಗಿಹೋಗುತ್ತೆ.”

Read More

ಜ್ಯೋತಿಷಿ ಹೇಳಿದ ಮಾತು:ಇ.ಆರ್.ರಾಮಚಂದ್ರನ್ ಬರಹ

“ಶ್ರೀದೇವಿಯ ಸರದಿ ಬಂದಾಗ, ಜ್ಯೋತಿಷಿ ಸ್ವಲ್ಪ ಗಂಭೀರವಾಗಿ `ಮದುವೆ ನಿನಗೆ ಒಳ್ಳೆಯದು ಮಾಡಲ್ಲ. ನಿನ್ನ ಗಂಡನಾಗುವನಿಗೆ ಆಯಸ್ಸು ಕಡಿಮೆ ಆಗುತ್ತೆ’ ಎಂದ. ಹುಡುಗಿಯರೆಲ್ಲಾ ಶ್ರೀದೇವಿಗೆ ಸಮಾಧಾನ ಮಾಡಿ ಯಾವ ಜ್ಯೋತಿಷಿಯನ್ನೂ ನಂಬಲಾಗುವುದಿಲ್ಲ ಎಂದು ಸಮಾಧಾನ ಮಾಡಿದರು. ಅಷ್ಟಕ್ಕೂ ಅಲ್ಲಿ ಯಾರಿಗೂ ಜ್ಯೋತಿಷ್ಯದಲ್ಲಿ ಹೆಚ್ಚು ನಂಬಿಕೆ ಇರಲಿಲ್ಲ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ