Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಫಾತಿಮಾ ರಲಿಯಾ ಬರೆದ ಈ ದಿನದ ಕವಿತೆ

“ಕೆಂಡದಲ್ಲಿ ಸುಟ್ಟು ಸಿಪ್ಪೆ ಸುಲಿದು
ಅರ್ಧ ತಿಂದು
ಮತ್ತರ್ಧ ನಾಳೆಗೆಂದು ತೆಗೆದಿಟ್ಟ
ಹುಣಸೆ ಬೀಜವನ್ನು
ಈಗೆಲ್ಲಿ ಹುಡುಕಲಿ?”- ಫಾತಿಮಾ ರಲಿಯಾ ಬರೆದ ಈ ದಿನದ ಕವಿತೆ

Read More

ಗಂಟಲೊಳಗಿನ ಮುಳ್ಳು: ಫಾತಿಮಾ ರಲಿಯಾ ಕವಿತೆ

“ಬಾಯಿಯೇ ಇಲ್ಲದ ಹೆಣ್ಣಿನ
ಭಿತ್ತಿ ಚಿತ್ರ ಬರೆವ ಕಲಾವಿದೆ
ಅದೆಷ್ಟು ಬಾರಿ ಬಾಯಿ ಕಳೆದುಕೊಂಡಿರಬಹುದು
ನಿಜದಲಿ!
ಎಣಿಕೆಗೂ ದಕ್ಕುವುದಿಲ್ಲ”- ಫಾತಿಮಾ ರಲಿಯಾ ಬರೆದ ಈ ದಿನದ ಕವಿತೆ

Read More

ಬಿಡದೆ ಸುರಿವ ಮಳೆ ಮತ್ತು ಐಸ್ ಕ್ಯಾಂಡಿ ತಿಮ್ಮಪ್ಪಣ್ಣ: ಫಾತಿಮಾ ರಲಿಯಾ

“ಬೀದಿ ಬದಿಯ ಕನಸುಗಳನ್ನೂ ಹೆಕ್ಕಲು ಕಲಿಯುತ್ತಿದ್ದ ನಾವು ನಿಜಕ್ಕೂ ಮುಗಿ ಬೀಳುತ್ತಿದ್ದುದು ಅವನು ಮಾರುತ್ತಿದ್ದ ಕ್ಯಾಂಡಿಗೋ ಅಥವಾ ಅವನ ಕಥೆಗಳಿಗೋ ಅನ್ನುವುದೂ ಇವತ್ತಿಗೂ ಅರ್ಥವಾಗುವುದಿಲ್ಲ. ಮಂಗಳೂರಿನ ‘ಐಡಿಯಲ್’ನಲ್ಲಿ ಬೆಲ್ಲ ಕ್ಯಾಂಡಿ ಸಿಗುತ್ತೆ ಅಂತ ಸುದ್ದಿ ಆದಾಗ ತುಂಬ ಆಸೆ ಪಟ್ಟುಕೊಂಡಿದ್ದೆವು. ಎಳೆಯ ಮಗುವೊಂದು ಇದ್ದುದರಲ್ಲಿ ದೊಡ್ಡದನ್ನು ಆರಿಸಿ ತಿನ್ನುವಂತೆ ಅಲ್ಲಿದ್ದ ಅಷ್ಟೂ ಕ್ಯಾಂಡಿಗಳನ್ನು ಪರಿಶೀಲಿಸಿ, ಕೊಂಡು ಬಾಯಿಗಿಡುತ್ತಿದ್ದಂತೆ ಮುಖ ಹುಳ್ಳಹುಳ್ಳಗೆ.”

Read More

ಬೆಳಕ ಸೃಜಿಸುವ ಶಾಪಗ್ರಸ್ಥ ದೇವಕನ್ಯೆ: ಫಾತಿಮಾ ರಲಿಯಾ

“ಸಂತೆ ಮುಗಿದ ಮೇಲೆ ಉಳಿದು ಬಿಡುವ ನೀರವ ರಸ್ತೆಯಂತೆ ಮದುವೆ ಸಂಭ್ರಮ ಮುಗಿದ ಮೇಲೆ ಮದುವೆ ಮನೆ ಬಣಗುಟ್ಟುತ್ತಿರಬೇಕಾದರೆ ಆಕೆ ಹಾಡಿಕೊಳ್ಳುತ್ತಾ, ಆಗಾಗ ಎಲೆ ಅಡಿಕೆಯನ್ನು ಪಿಚಕ್ಕಂತ ಉಗುಳುತ್ತಾ, ಕೆಲವೊಮ್ಮೆ ಕಣ್ಣು ಕೆಂಪಗೆ ಮಾಡಿಕೊಂಡು ಯಾರ್ಯಾರಿಗೋ ಬಯ್ಯುತ್ತಾ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ