Advertisement

ಕೀರ್ತಿ ಬೈಂದೂರ್

ಗೀತಾ ಹೆಗಡೆ ಬರೆದ ಈ ದಿನದ ಕವಿತೆ

“ಮಳೆಹುಳಕಾದರೆ ಅತಿಸಹಜ
ರೆಕ್ಕೆಯೊಡೆಯುವ ಮುನ್ನ
ಒಳಗಿಂದುಕ್ಕುವ ಕುದಿತ
ನೆಲದ ಹೊಕ್ಕಳು ಬಗೆದು
ಮೇಲೆ ಹಾರುವ ತುಡಿತ
ಕ್ಷೀಣಯತ್ನದ ಜಿಗಿತ..”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ

Read More

ಗೀತಾ ಹೆಗಡೆ ಬರೆದ ಎರಡು ಕವಿತೆಗಳು

“ಒಂದು ಬೀಜದ ಮೊಳಕೆ ನೂರ-
ಹನ್ನೊಂದು ಜೀವ ಬಿತ್ತಿ
ಅದರ ಪುಣ್ಯ-ಪಾಪ, ವೇಷ-ಕೋಶ
ಮರಮರಳಿ ಬುದ್ಧಿ-ಭಾವ ಸುತ್ತಿ- ಮೆತ್ತಿ-
ಕೊಳುವ ಸಂಸ್ಕಾರ- ಭಿತ್ತಿ!”- ಗೀತಾ ಹೆಗಡೆ ಬರೆದ ಎರಡು ಕವಿತೆಗಳು

Read More

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಗೀತಾ ಹೆಗಡೆ ಬರೆದ ಈ ದಿನದ ಕವಿತೆ

“ಚಕ್ಕಡಿ ಗಾಡಿಯಲ್ಲಿ ಇರುಳ ಸವಾರಿ
ಜೊಂಪು ಹತ್ತುವ ಮೊದಲೇ
ಮೇಲೆ ಸುರಿಯುವ ತಾರೆ
ಸೊನೆ ತೊಟ್ಟಿಕ್ಕುವ ಕನಸುಗಳ
ಚಕ್ರಗತಿಯನು ಮೀರಿ ದಾರಿ-
ಪಯಣಿಸುವ ಲಯಕೆ
ಸ್ವಪ್ನ ಆಭಾರಿ”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ