Advertisement

ಕೀರ್ತಿ ಬೈಂದೂರ್

ಗೀತಾ ಹೆಗಡೆ ಬರೆದ ಈ ದಿನದ ಕವಿತೆ

“ಅವನೆಂದ; ನಾನು ನಿನ್ನನ್ನು, ನೀನು ನನ್ನನ್ನು- ಅದೆಷ್ಟು
ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ!
ಆದರೆ, ಅವಳಿಗೆ ಗೊತ್ತು-
ಅವನಿಗೆ ಅವನ ಬಗೆಗೇ
ತಿಳಿದಿದ್ದಕ್ಕಿಂತ- ಹೆಚ್ಚು!”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ

Read More

ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’

ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ