ಗೀತಾ ಹೆಗಡೆ ಬರೆದ ಈ ದಿನದ ಕವಿತೆ
“ಅವನೆಂದ; ನಾನು ನಿನ್ನನ್ನು, ನೀನು ನನ್ನನ್ನು- ಅದೆಷ್ಟು
ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ!
ಆದರೆ, ಅವಳಿಗೆ ಗೊತ್ತು-
ಅವನಿಗೆ ಅವನ ಬಗೆಗೇ
ತಿಳಿದಿದ್ದಕ್ಕಿಂತ- ಹೆಚ್ಚು!”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ
Posted by ಗೀತಾ ಹೆಗಡೆ, ದೊಡ್ಮನೆ | Jun 1, 2022 | ದಿನದ ಕವಿತೆ |
“ಅವನೆಂದ; ನಾನು ನಿನ್ನನ್ನು, ನೀನು ನನ್ನನ್ನು- ಅದೆಷ್ಟು
ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ!
ಆದರೆ, ಅವಳಿಗೆ ಗೊತ್ತು-
ಅವನಿಗೆ ಅವನ ಬಗೆಗೇ
ತಿಳಿದಿದ್ದಕ್ಕಿಂತ- ಹೆಚ್ಚು!”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ
Posted by ಗೀತಾ ಹೆಗಡೆ, ದೊಡ್ಮನೆ | Jul 27, 2021 | ಸಂಪಿಗೆ ಸ್ಪೆಷಲ್ |
ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
