ಆನೆ ಸಾಕಲು ಹೊರಟವಳ ಕಥೆ
ಸುಲಲಿತವಾದ ಪ್ರಬಂಧಗಳಿಗೆ ಅವರು ಆಯ್ದುಕೊಳ್ಳುವ ವಿಷಯಗಳೇನೂ ಅಸಾಮಾನ್ಯವಾದುದಲ್ಲ. ಹೆಚ್ಚಿನವು ದಿನನಿತ್ಯ ಜರುಗುವ ಸಂಗತಿಗಳೇ. ಆದರೆ ಅದನ್ನು ಹೇಳುವ ಶೈಲಿ ಇದೆಯಲ್ಲಾ, ಅದು ಮಾತ್ರ ನಿಜಕ್ಕೂ ಅದ್ಭುತ. ಅತ್ಯಂತ ಚಿಕ್ಕದಾಗಿ, ಚೊಕ್ಕದಾಗಿ ಮತ್ತು ಸರಳವಾಗಿ ನಿರೂಪಣೆ ಮಾಡುತ್ತಾರೆ. ಮಧ್ಯಾಹ್ನ ಮಾಡುವ ಅಡುಗೆಗೆ ಸಂಬಂಧಿತ ಲಹರಿ ಬಂದರೆ ಅದುವೇ ಒಂದು ಪ್ರಬಂಧವಾಗುತ್ತದೆ. ‘ಓದುವ ಸುಖ’ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ
Read More