Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಡೈರಿ ಆಫ್‌ ಅ ವಿಂಪಿ ಕಿಡ್ : ನಮ್ಮಂತೆಯೇ ಅವರು, ಅವರಂತೆಯೇ ನಾವು

ಅವನು ಒಂದು ದಿನ ಹೀಗೆ ಯೋಚಿಸುತ್ತಾನೆ: ತಾನು ಮಂದೆ ದೊಡ್ಡವನಾದಮೇಲೆ ಬಹಳ ಪ್ರಸಿದ್ಧ ವ್ಯಕ್ತಿಯಾದರೆ ಹೇಗಿರಬಹುದು, ಜನರೆಲ್ಲಾ ತನ್ನನ್ನು ಗುರುತಿಸುತ್ತಾರೆ, ಎಲ್ಲರಿಗೂ ತಾನೆಂದರೆ ಯಾರು ಅಂತ ತಿಳಿದಿರುತ್ತದೆ. ಹಾಗೆ ತನ್ನ ಹುಟ್ಟಿದ ಹಬ್ಬದಂದು ರಜಾ ದಿನ ಕೂಡಾ ಘೋಷಣೆಯಾಗಬಹುದು. ಅದು ಸಂತಸದ ವಿಷಯವೇ ಆದರೂ ಕೆಲವು ತನಗೆ ಮುಜುಗರ ತರಿಸಬಹುದು. ಉದಾಹರಣೆಗೆ – ‘ಗ್ರೆಗ್ ದಿನದ ಮೆಗಾ ಸೇಲ್. ಕಾಚಾ ಬನಿಯನ್ ಮೇಲೆ ಎಷ್ಟೋ ಪ್ರತಿಶತ ಕಡಿತ’ ಅನ್ನೋ ತರಹದ ಜಾಹಿರಾತುಗಳು ಬಂದು ತನ್ನ ಹುಟ್ಟುಹಬ್ಬಕ್ಕೆ ಬೆಲೆಯೇ ಇರದ ಸನ್ನಿವೇಶ ಬರಬಹುದು ಎಂದೂ ಚಿಂತಿಸುತ್ತಾನೆ.
‘ಓದುವ ಸುಖ’ ಅಂಕಣದಲ್ಲಿ “ಡೈರಿ ಆಫ್‌ ಅ ವಿಂಪಿ ಕಿಡ್ಸ್‌” ಸರಣಿಯ ಕುರಿತು ಗಿರಿಧರ್ ಗುಂಜಗೋಡು ಬರಹ

Read More

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ