Advertisement

ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್

ವಿಯೆಟ್ನಾಮ್ ನಲ್ಲಿರುವ ಚಂಪಾ ಸಾಮ್ರಾಜ್ಯದ ನೋಟಗಳು

ನಾಲ್ಕನೇ ಶತಮಾನದಿಂದ ೧೩ ನೇ ಶತಮಾನದ ವರೆಗೂ ಆಳಿದ ಚಂಪಾ ಸಾಮ್ರಾಜ್ಯವು ಆಮೇಲೆ ಚೈನಿಸ್ , ಡ ವಿಯೆಟ್ ಹಾಗೂ ಪ್ರಬಲರಾದ ಕಾಂಬೋಡಿಯಾದ ಖ್ಮೇರ್ ರಾಜರುಗಳಿಗೆ ಮಣಿದು ಕೊನೆಗೆ ಅಳಿದೇಹೊಯಿತು. ಅವರ ಭೌಗೋಳಿಕ ಪ್ರದೇಶಗಳನ್ನು ಇಂದ್ರಪುರ, ಅಮರಾವತಿ, ವಿಜಯಾ ಕೌತುರಾ ಮತ್ತು ಪಾಂಡುರಂಗ ಎಂದು ಕರೆಯುತ್ತಿದ್ದರು. ಮಿಸಾನ್ ಕಣಿವೆಯು ಅಮರಾವತಿಯ ಭಾಗವಾಗಿತ್ತು. ಅಲ್ಲಿಂದ ಅವರು ಶತ್ರುಗಳಿಂದ ಹಿಮ್ಮೆಟ್ಟಿ ಹೋದಂತೆ ಕಣಿವೆಯೂ ಅನಾಥವಾಗುತ್ತಾ ಹೋಯಿತು. ‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ವಿಯೆಟ್ನಾಂ ಕುರಿತು ಬರೆದಿದ್ದಾರೆ. 

Read More

ಶ್ರದ್ಧೆಯ ಮೂಲ ಎಲ್ಲಿದೆ?

ಆತ ಮೇಲೆ ಹೋಗಿ ಗಂಧದ ಕಡ್ಡಿ ಹಚ್ಚಿ ಅಷ್ಟೂ ದಿಕ್ಕಿಗೆ ಭಕ್ತಿಯಿಂದ ಪೂಜೆ ಮಾಡಿದ. ಆಮೇಲೆ ನಮಸ್ಕರಿಸಿದ. ಹೊರಡುವ ಮುಂಚೆ ಕೇಳಿದೆ. ಏನಿದು ಅಂತ. ಆತ “ಸುತ್ತ ದೇವರುಗಳಿದ್ದಾರೆ, ಪೂಜೆ ಮಾಡದಿದ್ದರೆ ಆಗುತ್ತಾ? ದಿನ ಬೆಳಿಗ್ಗೆ ಸಾಯಂಕಾಲ ನಾವು ಯಾರೇ ಶಿಫ್ಟ್‌ ನಲ್ಲಿರಲಿ ಪೂಜೆ ಮಾತ್ರ ತಪ್ಪಿಸಲ್ಲ” ಎಂದ. ಅವರು ಅದ್ಯಾವುದೂ ಮಾಡದಿದ್ದರೂ ನಡೆಯುತ್ತೆ. ಆರ್ಕಿಯಾಲಜಿಯವರ ಪ್ರಕಾರ ಅದೊಂದು ಸ್ಮಾರಕ. ಪೂಜೆಗೆ ದುಡ್ಡು ಕೊಡೋಲ್ಲ. ಅದು ನಿತ್ಯಪೂಜೆ ನಡೆಯುವ ದೇವಾಲಯವಲ್ಲ. ಆದರೆ ಇದು ಅಲ್ಲಿರುವ ಸೆಕ್ಯುರಿಟಿಗಳು ನಡೆಸಿಕೊಂಡು ಬಂದಿರುವ ಪರಿಪಾಠ.
ಗಿರಿಜಾ ರೈಕ್ವ ಬರೆಯುವ ಪ್ರವಾಸ ಅಂಕಣ

Read More

ಗಿರಿಜಾ ರೈಕ್ವ ಬರೆಯುವ ಹೊಸ ಅಂಕಣ ‘ದೇವಸನ್ನಿಧಿ’

ತಿರಿಗಾಡಿದಷ್ಟೂ ಕಾಣುವ ಇಂತಹ ದೇಶಗಳ ಹಂಗಿಲ್ಲದ ನಂಬಿಕೆಗಳ ಪ್ರಪಂಚ ನನಗೊಂದು ಸೋಜಿಗ ಮತ್ತು ಭರವಸೆಯ ಸ್ಪರ್ಶಮಣಿಯಂತೆ ತೋರುತ್ತದೆ. ಕೆಲವು ವರ್ಷಗಳ ಹಿಂದೆ ಬಾಲ್ಟಿಕ್‌ ದೇಶಗಳಲ್ಲಿ ಅಲೆಯುತ್ತಿದ್ದೆ. ಆಗ ಹೋಗಿ ನೋಡಿದ್ದು ಲಿಥುಯೇನಿಯಾದಲ್ಲಿರುವ ‘ಹಿಲ್‌ ಆಫ್‌ ಕ್ರಾಸ್‌ʼ ಅನ್ನುವ ಗುಡ್ಡ. ಲಿಥೂಯೇನಿಯಾ ಬಾಲ್ಟಿಕ್‌ ಸಾಗರದ ನಡುವಿನ ಒಂದು ದೇಶ. ೧೪ ನೇ ಶತಮಾನದಿಂದ ಸೋವಿಯತ್‌ ರಷ್ಯಾದ ಆಳ್ವಿಕೆಯಲ್ಲಿದ್ದು ೧೯೯೧ ರಲ್ಲಿ ಸ್ವತಂತ್ರವಾದ ದೇಶ.
ಗಿರಿಜಾ ರೈಕ್ವ ಬರೆಯುವ ದೇಗುಲಗಳ ಕುರಿತ ಹೊಸ ಪ್ರವಾಸ ಅಂಕಣ “ದೇವಸನ್ನಿಧಿ” ಇಂದಿನಿಂದ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ