Advertisement

ನಾರಾಯಣ ಯಾಜಿ

ಕಿನ್ನರಿ…

ಯಾವ ಪ್ರಚಾರವನ್ನೂ ಒಲ್ಲದ ತಮ್ಮ ಪಾಡಿಗೆ ತಾವಿರುವ ಈ ತಪಸ್ವಿನಿ ತಮ್ಮ ಪೂರ್ವಾಶ್ರಮದಲ್ಲಿ ಒಬ್ಬ ಶ್ರೇಷ್ಠ ಸಾಹಿತಿಯೂ ಆಗಿದ್ದರು. ನಾನು ಇವರ ಅದ್ಭುತ ವ್ಯಕ್ತಿತ್ವದ ಬಗ್ಗೆ ಬರೆದ ಒಂದು ಲೇಖನ ಇವರಿಗೆ ಮುಜುಗರ ತಂದಿತ್ತು. ಅಸಮಾಧಾನಕ್ಕೆ ಕಾರಣವಾಗಿತ್ತು. ಇಂತಹವರನ್ನು ಭೇಟಿ ಮಾಡಿಸಬೇಕೆಂದೂ ಅವರ ಸಮ್ಮುಖದಲ್ಲಿ ಒಂದು ಪತ್ರಿಕಾ ಸಭೆಯನ್ನು ಕರೆಯಬೇಕೆಂದೂ ನನ್ನ ಪರಿಚಯದ ಸಾಹಿತಿಯೊಬ್ಬರು ನನಗೆ ಬಹಳ ದಿನಗಳಿಂದ ದುಂಬಾಲು ಬಿದ್ದಿದ್ದರು. ಯಾರಿಗೂ ತಿಳಿಯದಂತೆ ಅಜ್ಞಾತವಾಗಿ ಬದುಕುತ್ತಿರುವ ಇವರನ್ನು ನಾನು ಒಮ್ಮೆ ಭೇಟಿಯಾಗಿ ಬಂದಿದ್ದುದೇ ಇದಕ್ಕೆ ಕಾರಣವಾಗಿತ್ತು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

ಮತನಿರಪೇಕ್ಷ ಪ್ರಾಜ್ಞ ಸಾಧು ಕರೀಮುದ್ದೀನ್

ತೊಂಬತ್ತು ವರುಷದ ಪ್ರೊ. ಕರಿಮುದ್ದೀನ್ ಅವರು ಅಪಾರ ಜ್ಞಾನ ಭಂಡಾರದ ಮೇರುವಿನಂತೆ ನೆಟ್ಟಗೆ‌ ಕುತೂಹಲದಿಂದ ಕುಳಿತಿದ್ದರು.ಅವರ ಕಣ್ಣುಗಳಲ್ಲಿ ಸಾತ್ವಿಕತೆಯ ಪ್ರಖರತೆಯಿದೆ. ಮಕ್ಕಳಿಗೆ ಮಾನವೀಯತೆಯ ಶಿಕ್ಷಣ ಕೊಡಬೇಕು ಎಂದು ಆಗ್ರಹಿಸುತ್ತಾರೆ ಅವರು. ಮೂಲಭೂತವಾದವನ್ನು ಖಂಡತುಂಡವಾಗಿ ನಿರಾಕರಿಸುವವರು. ಶ್ರೀರಂಗಪಟ್ಟಣದ ಪ್ರಸಿದ್ಧ “ಗಂಜಾಂ”  ಬಡಾವಣೆಯಲ್ಲಿ ತಲೆತಲಾಂತರದ ಒಂದು ಹಳ್ಳಿ ಮನೆಯ ಪುಟ್ಟ ಕೋಣೆಯಲ್ಲಿ, ಅಣ್ಣನ ಮಕ್ಕಳ ನಿಗಾದಲ್ಲಿ ವಾಸ ಮಾಡುತ್ತಿರುವ ಅವರನ್ನು ಕಂಡುಬಂದು ಬರೆದಿದ್ದಾರೆ ಗಿರಿಜಾ ಶಾಸ್ತ್ರಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ