Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಎದೆ ಸೀಳಿತು ಕೆಂಪುಲಾವದ್ಹಕ್ಕಿ…: ಗೋಳೂರ ನಾರಾಯಣಸ್ವಾಮಿ ಬರಹ

“ಪ್ರೀತಿಸುವುದಕ್ಕಿಂತ ಕ್ರಾಂತಿಯಾವುದಾದರೂ ಇದಿಯಾ; ನನ್ನ ಕವಿತೆ ಇದನ್ನಷ್ಟೇ ಬಯಸುತ್ತದೆ” ಎನ್ನುವಾಗ, ಜಂಬೂದ್ವೀಪದ ಅಪ್ಪ ಅವ್ವ ಅನ್ನ ಉತ್ಪಾದಿಸುವ ಘನಕಾರ್ಯಕ್ಕೆ ಕಣ್ಣು ಬಂದು, ಅದೆಲ್ಲೋ ಬಲೂನು ಮಾರುತ್ತಿರುವ ಬಡಜನರ ಮೇಲೆ ದೃಷ್ಟಿ ಹಾಯಿಸುತ್ತಾ ಇರುತ್ತದೆ. ಒಂದೇ ಮನೆಯಲ್ಲಿದ್ದು, ಒಂದೇ ತಟ್ಟೆಯಲ್ಲಿ ಅನ್ನ ತಿಂದ ಜನರೇ ಹಣ, ಆಸ್ತಿ ಆಸೆಗಾಗಿ ಸಾವನ್ನೇ ಕತ್ತು ಹಿಸುಕಿ ಕೊಲ್ಲುತ್ತಿರುವಾಗ, ಬಡಜನರ ಬಗ್ಗೆ ದನಿಯಾಗಬೇಕೆಂಬ ಇವರ ಹುಂಬುತನಕ್ಕೆಷ್ಟೊಂದು ಧೈರ್ಯವಿರಬೇಕು ಎಂದುಕೊಳ್ಳುವಾಗಲೆ, ಅದಕ್ಕವರು ಉತ್ತರವಾಗಿ ‘ನದಿಗೆ ತಡೆಯೊಡ್ಡಬಹುದು, ಬತ್ತಿಸಲಾಗುವುದೇ ಒಳಗಿನ ಒರತೆ” ಎಂದುಬಿಡುತ್ತಾರೆ.
ಎಸ್.ಕೆ. ಮಂಜುನಾಥ್‌ ಕವನ ಸಂಕಲನ “ಗಾಳಿಯ ಎದೆಸೀಳಿ ಹೊರಟ ಹಕ್ಕಿ” ಕುರಿತು ಗೋಳೂರ ನಾರಾಯಣಸ್ವಾಮಿ ಬರಹ

Read More

ಓದುವ ಸುಖ ಹಾಗೂ ಅರಿವು: ಗೋಳೂರ ನಾರಾಯಣಸ್ವಾಮಿ ಬರಹ

ಇಂದು ಸಮಾಜದಲ್ಲಿ ನಡೆಯುತ್ತಿರುವ ಒಳ್ಳೆಯದು ಕೆಟ್ಟದ್ದನ್ನು ಹೇಳುವ ಸಾಹಿತಿಗಳು, ನ್ಯಾಯವಾದಿಗಳು, ಮುಂದಾಳುಗಳು ಹಾಗೂ ಇನ್ನಿತರರು ಮಾಧ್ಯಮಗಳ ನಡುವೆ ಅಸೂಯೆ, ವೈಮನಸ್ಸು, ಅಹಂಕಾರ ಇರುತ್ತದೆ; ಆದರೆ ಬಂಡವಾಳಶಾಹಿಗಳು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ದಂಧೆಕೋರರು, ಭಯೋತ್ಪಾದಕರು, ಉಗ್ರಗಾಮಿಗಳು, ಆಯಕಟ್ಟಿನ ಜಾಗಗಳಲ್ಲಿ ಆಡಳಿತ ನಡೆಸುವ ಭ್ರಷ್ಟಾಚಾರಿಗಳ ನಡುವೆ ತುಂಬಾ ದೊಡ್ಡ ಸಾಮರಸ್ಯವಿದೆ: ಸಹಕಾರವಿದೆ.
ಗೋಳೂರ ನಾರಾಯಣಸ್ವಾಮಿ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ