Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಎದೆ ಸೀಳಿತು ಕೆಂಪುಲಾವದ್ಹಕ್ಕಿ…: ಗೋಳೂರ ನಾರಾಯಣಸ್ವಾಮಿ ಬರಹ

“ಪ್ರೀತಿಸುವುದಕ್ಕಿಂತ ಕ್ರಾಂತಿಯಾವುದಾದರೂ ಇದಿಯಾ; ನನ್ನ ಕವಿತೆ ಇದನ್ನಷ್ಟೇ ಬಯಸುತ್ತದೆ” ಎನ್ನುವಾಗ, ಜಂಬೂದ್ವೀಪದ ಅಪ್ಪ ಅವ್ವ ಅನ್ನ ಉತ್ಪಾದಿಸುವ ಘನಕಾರ್ಯಕ್ಕೆ ಕಣ್ಣು ಬಂದು, ಅದೆಲ್ಲೋ ಬಲೂನು ಮಾರುತ್ತಿರುವ ಬಡಜನರ ಮೇಲೆ ದೃಷ್ಟಿ ಹಾಯಿಸುತ್ತಾ ಇರುತ್ತದೆ. ಒಂದೇ ಮನೆಯಲ್ಲಿದ್ದು, ಒಂದೇ ತಟ್ಟೆಯಲ್ಲಿ ಅನ್ನ ತಿಂದ ಜನರೇ ಹಣ, ಆಸ್ತಿ ಆಸೆಗಾಗಿ ಸಾವನ್ನೇ ಕತ್ತು ಹಿಸುಕಿ ಕೊಲ್ಲುತ್ತಿರುವಾಗ, ಬಡಜನರ ಬಗ್ಗೆ ದನಿಯಾಗಬೇಕೆಂಬ ಇವರ ಹುಂಬುತನಕ್ಕೆಷ್ಟೊಂದು ಧೈರ್ಯವಿರಬೇಕು ಎಂದುಕೊಳ್ಳುವಾಗಲೆ, ಅದಕ್ಕವರು ಉತ್ತರವಾಗಿ ‘ನದಿಗೆ ತಡೆಯೊಡ್ಡಬಹುದು, ಬತ್ತಿಸಲಾಗುವುದೇ ಒಳಗಿನ ಒರತೆ” ಎಂದುಬಿಡುತ್ತಾರೆ.
ಎಸ್.ಕೆ. ಮಂಜುನಾಥ್‌ ಕವನ ಸಂಕಲನ “ಗಾಳಿಯ ಎದೆಸೀಳಿ ಹೊರಟ ಹಕ್ಕಿ” ಕುರಿತು ಗೋಳೂರ ನಾರಾಯಣಸ್ವಾಮಿ ಬರಹ

Read More

ಓದುವ ಸುಖ ಹಾಗೂ ಅರಿವು: ಗೋಳೂರ ನಾರಾಯಣಸ್ವಾಮಿ ಬರಹ

ಇಂದು ಸಮಾಜದಲ್ಲಿ ನಡೆಯುತ್ತಿರುವ ಒಳ್ಳೆಯದು ಕೆಟ್ಟದ್ದನ್ನು ಹೇಳುವ ಸಾಹಿತಿಗಳು, ನ್ಯಾಯವಾದಿಗಳು, ಮುಂದಾಳುಗಳು ಹಾಗೂ ಇನ್ನಿತರರು ಮಾಧ್ಯಮಗಳ ನಡುವೆ ಅಸೂಯೆ, ವೈಮನಸ್ಸು, ಅಹಂಕಾರ ಇರುತ್ತದೆ; ಆದರೆ ಬಂಡವಾಳಶಾಹಿಗಳು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ದಂಧೆಕೋರರು, ಭಯೋತ್ಪಾದಕರು, ಉಗ್ರಗಾಮಿಗಳು, ಆಯಕಟ್ಟಿನ ಜಾಗಗಳಲ್ಲಿ ಆಡಳಿತ ನಡೆಸುವ ಭ್ರಷ್ಟಾಚಾರಿಗಳ ನಡುವೆ ತುಂಬಾ ದೊಡ್ಡ ಸಾಮರಸ್ಯವಿದೆ: ಸಹಕಾರವಿದೆ.
ಗೋಳೂರ ನಾರಾಯಣಸ್ವಾಮಿ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ