Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಪ್ರೇಕ್ಷಕರ ಜೊತೆಗಿನ ಸಂಬಂಧಗಳ ಮಹತ್ವ ಅರಿಯೋಣ

ಒಂದು ಬದಲಾವಣೆ ರಂಗಭೂಮಿಯಲ್ಲಿ ಬರಬೇಕು ಎಂದು ಆಗ್ರಹಿಸುವಾಗ ನಾವು ಆಯ್ಕೆ ಮಾಡಿಕೊಳ್ಳುವ ನಾಟಕಗಳ ಕಥಾವಸ್ತು ಯಾವುದು ಮತ್ತು ಅದು ಹೇಗಿರಬೇಕು ಅನ್ನೋದು ಮುಖ್ಯ ಆಗುತ್ತದೆ. ಸೈದ್ಧಾಂತಿಕವಾಗಿ ಮತ್ತು ಪ್ರಾಯೋಗಿಕವಾಗಿ ನಾವು ಏನನ್ನು ಹೇಳಲು ಪ್ರಯತ್ನಿಸುತ್ತಿದ್ದೇವೋ, ಅದು ಪ್ರೇಕ್ಷಕರಿಗೆ ಅರ್ಥ ಆಗಬೇಕಾಗಿದೆ. ಸಾಮಾನ್ಯವಾಗಿ ನಾವು ಮಾಡುವ ಎಲ್ಲಾ ನಾಟಕಗಳು ಪ್ರೇಕ್ಷಕರಿಗೆ ಅರ್ಥ ಆಗುವುದಿಲ್ಲ.
’ರಂಗಭೂಮಿಯಲ್ಲಿ ಮರುಚಿಂತನೆ’ ಕುರಿತು ಗೌರಿ ಅದಮ್ಯ ಬರೆದ ಅನಿಸಿಕೆ ಇಲ್ಲಿದೆ:

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ