Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಸಿಸಿಲಿಯನ್ ಡೈರೀಸ್: ಯುರೇಕಾ ನಗರಿ ಸಿರಕುಸಾ

ಸಿಸಿಲಿಯ ಹತ್ತು ದಿನದ ಪ್ರವಾಸದಲ್ಲಿ ಮೊದಲು ಭೇಟಿ ಕೊಟ್ಟಿದ್ದು “ಸಿರಕುಸಾ”ಗೆ. ಹೌದು! ಇದು ಆರ್ಕಿಮಿಡಿಸ್ ನ ಜನ್ಮಸ್ಥಳ ಹಾಗೂ ವಾಸಸ್ಥಳವಾಗಿತ್ತು. ಆರ್ಕಿಮಿಡಿಸ್ ಎಂದಾಕ್ಷಣ ಯುರೇಕಾ ಎಂದು ಮಾತ್ರ ತಿಳಿದಿದ್ದ ನನಗೆ, ಈ ಪ್ರವಾಸ ಬೇರೆಯ ಪ್ರಪಂಚವನ್ನೇ ತೆರೆದಿಟ್ಟಿತು.  ಆರ್ಕಿಮಿಡಿಸ್  ತನ್ನ ಬುದ್ಧಿಮತ್ತೆಯನ್ನು ಉಪಯೋಗಿಸಿ  ರಾಜ್ಯವು ಭದ್ರವಾಗಿರಲು ಬೇಕಾದ ಅನೇಕ ಸಲಹೆಗಳನ್ನು ಕೊಡುತ್ತಿದ್ದ. ಅವನ ರಾಜ್ಯ ಸಿರಕುಸಾದಲ್ಲಿ ಓಡಾಡಿದ ಅನುಭವಗಳನ್ನು ಗುರುದತ್ ಅಮೃತಾಪುರ ಅವರು ತಮ್ಮ ‘ದೂರದ ಹಸಿರು’ ಅಂಕಣದಲ್ಲಿ ಪ್ರಸ್ತುತಪಡಿಸಲಿದ್ದಾರೆ.

Read More

ವೆರೋನಾ: ಅಮರ ಪ್ರೇಮದ ನಿದರ್ಶನ

ರೋಮಿಯೋ ಜೂಲಿಯೆಟ್ ದುರಂತ ಪ್ರೇಮ ಕಥೆಯ ಎಳೆಯ ಮೇಲೆ ಇಂದಿಗೂ ಬರುತ್ತಿವೆ, ಮುಂದೆಯೂ ಬರುತ್ತವೆ. ಆದರೆ ಈ ಕಥೆ ಕಾಲ್ಪನಿಕವಲ್ಲ ಎಂಬುದು ಗೊತ್ತೇ? ಇದು ನಿಜವಾಗಿಯೂ ಇಟಾಲಿಯ “ವೆರೋನಾ” ಎಂಬಲ್ಲಿ ನಡೆದಿರುವ ಘಟನೆ! ಈ ಅಮರ ಪ್ರೇಮದ ಘಟನೆಗಳು ಅನೇಕ ಸಾಹಿತಿಗಳನ್ನು ಪ್ರಭಾವಿಸಿದೆ. ಅದರಲ್ಲಿ ವಿಲಿಯಂ ಷೇಕ್ಸ್‌ಪಿಯರ್ ಕೂಡ ಒಬ್ಬರು!
‘ದೂರದ ಹಸಿರು’ ಸರಣಿಯಲ್ಲಿ ರೋಮೀಯೋ-ಜೂಲಿಯಟ್‌ ಕಥೆ ನಡೆದ ಸ್ಥಳದ ಕುರಿತು ಬರೆದಿದ್ದಾರೆ ಗುರುದತ್‌ ಅಮೃತಾಪುರ

Read More

ಹಿಮಹಾಸಿನ ಮೇಲೆ ಚುಕ್ಕಿ ಎಣಿಸಿದ ಖುಷಿ

ಚಾರಣ ಪ್ರಾಂಭವಾದ ಸುಮಾರು ಒಂದು ಘಂಟೆಯ ನಂತರ ಎಲ್ಲರನ್ನೂ ಹಿಮದ ಮೇಲೆ ಮಲಗಿ ಸುಧಾರಿಸಲು ಹೇಳಿದ ನಮ್ಮ ಗೈಡ್ ಇನ್ನೊಂದು ಸೂಚನೆಯನ್ನೂ ಕೊಟ್ಟರು. ಕಣ್ಣು ಮುಚ್ಚಿ ಮೌನವನ್ನು ಆನಂದಿಸಬೇಕು. ಅಲ್ಲಿಯವರೆಗೂ ಗಿಜಿ ಗಿಜಿ ಎನ್ನುತ್ತಿದ್ದ ಗುಂಪು ತಕ್ಷಣ ಮೌನವಾಯಿತು. ಮೌನ ಆಚರಿಸಿ ಅಂತರ್ಮುಖಿಯಾಗುವುದೊ ಅಥವಾ ಕಣ್ಣಿನ ಮೇಲಿರುವ ತಾರಾಗಣವನ್ನು ಲೆಕ್ಕ ಹಾಕುವುದೋ ಎನ್ನುವ ಗೊಂದಲ. ಗುರುದತ್ ಅಮೃತಾಪುರ ಪ್ರವಾಸ ಕಥನ

Read More

ಮಂಜಿನೂರಿನಲ್ಲಿ ಹಿಮಸಾರಂಗದ ಸ್ನೇಹ

ಶರತ್ಕಾಲದ ಪ್ರಾರಂಭದಲ್ಲಿ ಹಿಮಸಾರಂಗಗಳನ್ನು ಮತ್ತೆ ಫಾರ್ಮ್ ಹೌಸ್ ಗೆ ತರಲು ಹೇಗೆ ಪತ್ತೆ ಹಚ್ಚಲಾಗುತ್ತದೆ ಎನ್ನುವುದನ್ನೆಲ್ಲಾ ವಿವರಿಸುತ್ತಾರೆ. ಇದೂ ಒಂದು ಕೌತುಕದ ಸಂಗತಿ. ನಾವು ಸೊಳ್ಳೆ ಕಂಡರೆ ಹೊಡೆದು ಅಥವಾ ಸೊಳ್ಳೆ ಬತ್ತಿ ಹಾಕಿ ಸಾಯಿಸುತ್ತೇವೆ. ಆದರೆ ಬೇಸಿಗೆಯ ಅತಿಯಾದ ಸೊಳ್ಳೆ ಕಾಟ ಇವರಿಗೆ ವರದಾನವಾಗಿದೆ. ಸೊಳ್ಳೆಯ ಕಾಟ ಎಷ್ಟಿರುತ್ತದೆ ಎಂದರೆ, ಸೊಳ್ಳೆಯ ಕಾಟದಿಂದ ತಪ್ಪಿಸಿಕೊಳ್ಳಲು ಹಿಮಸಾರಂಗಗಳು ಹಿಂಡು ಹಿಂಡಾಗಿ ಗುಂಪಿನಲ್ಲಿ ಚಲಿಸುತ್ತವೆ.
‘ದೂರದ ಹಸಿರು’ ಸರಣಿಯಲ್ಲಿ ಗುರುದತ್‌ ಅಮೃತಾಪುರ ಬರಹ

Read More

ರೊವಿನೇಮಿಯದಲ್ಲಿ ಸಾಂಟಾಕ್ಲಾಸ್ ಸಹವಾಸ

ಇಲ್ಲಿಂದ ಹಿರಿಯರು ಪೋಸ್ಟ್ ಮಾಡಿದ ಅಂಚೆ 2022ರ ಕ್ರಿಸ್ಮಸ್ ಹೊತ್ತಿಗೆ ಮಕ್ಕಳನ್ನು ತಲುಪುತ್ತೆ. ಆ ರೀತಿಯ ವ್ಯವಸ್ಥೆ ಇದೆ. ಎಲ್ಲ ಸ್ಟ್ಯಾಂಪ್ ಮೇಲೂ ಸಾಂಟಾ ಕ್ಲಾಸ್ ಇರುತ್ತಾನೆ. ನಾವು ಸಹ ಪೋಸ್ಟ್ ಕಾರ್ಡ್ ಪಡೆದು ನಮ್ಮ ಮನೆಗಳಿಗೆ ಪೋಸ್ಟ್ ಮಾಡಿದೆವು. ಇಲ್ಲಿಯ ಮತ್ತೊಂದು ವಿಶೇಷ ಎಂದರೆ ಪ್ರಪಂಚದಾದ್ಯಂತ ಮಕ್ಕಳು ಸಾಂಟಾ ಕ್ಲಾಸಿಗೆ ಕಳಿಸುವ ಅರಿಕೆಯ ಪತ್ರಗಳು ಇಲ್ಲಿ ಬಂದು ತಲುಪುತ್ತವೆ. ವರ್ಷಕ್ಕೆ ಸುಮಾರು ಐವತ್ತು ಲಕ್ಷ ಪತ್ರಗಳು! ಹಾಗಾಗಿ ರೊವಿನೇಮಿಯ ಸಾಂಟಾ ಕ್ಲಾಸ್ ವಿಲೇಜ್ ಕ್ರಿಸ್ಮಸ್ ತಾತನ ಅಧಿಕೃತ ಸ್ಥಳವಾಗಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ