Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಎರಡು ಕಣ್ಣುಗಳು… ಆರು ಕೈಗಳು…!

ಈ ಲಿಸ್ಟ್ ನಲ್ಲಿದ್ದ ಕೆಲವು ಪ್ರಶ್ನೆಗಳನ್ನು ನೋಡಿ ಗಾಬರಿಯಾಗಿದ್ದು ಹೌದು. ಈ ಹುಡುಗರನ್ನು ಕರೆದುಕೊಂಡು ಹೋಗಿ ಅಲ್ಲಿ ಇರುವುದು ಸಾಧ್ಯವೇ ಎಂಬ ಸಂಶಯ ನನ್ನಲ್ಲಿ ಮೂಡಲು ಶುರುವಾಯಿತು. ಇಲ್ಲಿನ ನಗರ ಜೀವನಕ್ಕೆ ಹೊಂದಿಕೊಂಡಿರುವ ಹುಡುಗರು (ನಾನೂ ಸೇರಿ!) ಹಳ್ಳಿಯಲ್ಲಿ ಹೊಂದಿಕೊಳ್ಳುವುದು ತುಸು ಕಷ್ಟಸಾಧ್ಯ ಅನಿಸಿತಾದರೂ ಈ ಎರಡು ಹುಡುಗರು ಬರಲು ತಯಾರಾಗಿದ್ದು ನನ್ನಲ್ಲಿ ಒಂದು ಹೊಸ ಹುರುಪು ಮೂಡಿಸಿತ್ತು. ಅದರಲ್ಲಿ ವಿನೋದ ಅವರು ಇನ್ನೂ ನೌಕರಿ ಮಾಡಿಕೊಂಡಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಯಾಯಣ ಅಂಕಣ

Read More

ಗುರುಪ್ರಸಾದ ಕುರ್ತಕೋಟಿ ಹೊಸ ಅಂಕಣ ‘ಗ್ರಾಮಡ್ರಾಮಾಯಣ’

ಸಾಕಷ್ಟು ಸಂಬಳ ಒದಗುವ ಐಟಿ ವಲಯದಲ್ಲಿ ಉದ್ಯೋಗ ನಿರ್ವಹಿಸುವಾಗ, ಕಂಪ್ಯೂಟರ್ ಗಳ ಪರದೆ ಕಣ್ಣು ಕೀಲಿಸಿ ಕುಳಿತು ದಣಿವಾದಾಗ ಹಳ್ಳಿ ಮನೆಯ, ಹೊಲಗದ್ದೆಗಳ ಕಂಪು ಮನಸ್ಸನ್ನು ಕಾಡುವುದುಂಟು. ಹಾಗೆಯೇ ತಾನೂ ಕೃಷಿ ಮಾಡುವ ಅವಕಾಶವಿದ್ದಿದ್ದರೆ ಎಷ್ಟು ಚೆನ್ನಾಗಿತ್ತು ಎಂಬ ಕನಸೂ ಮೊಳಕೆಯೊಡೆಯುವುದು. ಹೀಗೆ ಕನಸುಗಳ ಬೆನ್ನತ್ತಿ ಕೃಷಿ ಕ್ಷೇತ್ರದತ್ತ ಮುಖ ಮಾಡಿದವರು ಗುರುಪ್ರಸಾದ ಕುರ್ತಕೋಟಿ. ತಮ್ಮ ಕನಸಿನ ಹಾದಿಯಲ್ಲಿ ಕಂಡ ವಿಚಾರಗಳನ್ನು, ತಮ್ಮ ಅನುಭವಗಳನ್ನು ಅವರು ‘ಗ್ರಾಮ ಡ್ರಾಮಾಯಣ’  ಎಂಬ ಈ ಅಂಕಣದಲ್ಲಿ ಬರೆಯಲಿದ್ದಾರೆ.  ಅವರ ಮೊದಲ ಬರಹ  ಇಲ್ಲಿದೆ. 

Read More

ಬದುಕಿನಲ್ಲಿ ನಮ್ಮ ಬೀಳಿಸಿ, ಬುದ್ಧಿ ಕಲಿಸಿದಾತನೂ ಗುರುವೇ..

ಒಬ್ಬ ಗುರು ನಮ್ಮ ಜೀವನದಲ್ಲಿ ಖಂಡಿತ ಮಹಾವ್ಯಕ್ತಿಯೇ  ಆಗಿರುತ್ತಾನೆ. ಒಂದಕ್ಕರ ಕಲಿಸಿದಾತನೂ ಗುರುವೇ ಅಂತಾರೆ, ಹೀಗಾಗಿ ಪಾಠ ಮಾಡಿದ ಗುರುಗಳ ನಂತರ ಬರುವವರೇ ನಿಜ ಜೀವನದ ಪಾಠ ಕಲಿಸುವ ಗುರುಗಳು! ಅಂತಹ ಕೆಲವು ಗುರುಗಳು ನನ್ನ ಜೀವನದಲ್ಲಿ ಬಂದು ಮಾರ್ಗದರ್ಶನ ನೀಡಿದವರು. ಅವರಲ್ಲಿ ಕೃಷಿ ಪಾಠವನ್ನುಚೆನ್ನಾಗಿಯೇ ಕಲಿಸಿದ ದೇವೇಂದ್ರ ಕೂಡ ಒಬ್ಬ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ