Advertisement

ಡಾ. ಎಸ್‌. ವಿ. ನರಸಿಂಹನ್

ಇದು ನಿಮ್ಮ ಮನೆ…

ಜೀವನದಲ್ಲಿ ಆಗಾಗ ಬದಲಾವಣೆಗಳನ್ನು ತಂದಾಗ ಅದು ಖಂಡಿತ ಒಂದು ಹೊಸ ಚೈತನ್ಯವನ್ನು ಹುಟ್ಟುಹಾಕುತ್ತದೆ. ನನಗೆ ಜೀವನ ಒಂದೇ ಗತಿಯಲ್ಲಿ ಅಥವಾ ಲಯದಲ್ಲಿ ಹೋಗುತ್ತಿದ್ದರೆ ಏನೋ ಇರಿಸುಮುರುಸು! ಮತ್ತೊಂದು ಹೊಸ ಯೋಜನೆ ಶುರು ಮಾಡಿರುತ್ತೇನೆ. ಹಾಗಂತ ಏನೇನೋ ಮಾಡೋದು ಅಂತಲ್ಲ. ನನ್ನ ಗುರಿ ಮಾತ್ರ ಅದೇ ಇತ್ತು. ಆ ದಾರಿಯಲ್ಲೇ ಇದು ನನ್ನ ಮತ್ತೊಂದು ಹೆಜ್ಜೆಯಾಗಿತ್ತು. ಈ ಗ್ರಾಮ ವಾಸ್ತವ್ಯ ಎಂಬ ಬದಲಾವಣೆ ನನ್ನಲ್ಲಿ ಹೊಸ ಉತ್ಸಾಹ ತಂದಿತ್ತು. ನನ್ನ ಕಂಫರ್ಟ್ ಜೋನ್ ನಿಂದ ಎದ್ದು ಹೊರ ಬಂದಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಎರಡು ಕಣ್ಣುಗಳು… ಆರು ಕೈಗಳು…!

ಈ ಲಿಸ್ಟ್ ನಲ್ಲಿದ್ದ ಕೆಲವು ಪ್ರಶ್ನೆಗಳನ್ನು ನೋಡಿ ಗಾಬರಿಯಾಗಿದ್ದು ಹೌದು. ಈ ಹುಡುಗರನ್ನು ಕರೆದುಕೊಂಡು ಹೋಗಿ ಅಲ್ಲಿ ಇರುವುದು ಸಾಧ್ಯವೇ ಎಂಬ ಸಂಶಯ ನನ್ನಲ್ಲಿ ಮೂಡಲು ಶುರುವಾಯಿತು. ಇಲ್ಲಿನ ನಗರ ಜೀವನಕ್ಕೆ ಹೊಂದಿಕೊಂಡಿರುವ ಹುಡುಗರು (ನಾನೂ ಸೇರಿ!) ಹಳ್ಳಿಯಲ್ಲಿ ಹೊಂದಿಕೊಳ್ಳುವುದು ತುಸು ಕಷ್ಟಸಾಧ್ಯ ಅನಿಸಿತಾದರೂ ಈ ಎರಡು ಹುಡುಗರು ಬರಲು ತಯಾರಾಗಿದ್ದು ನನ್ನಲ್ಲಿ ಒಂದು ಹೊಸ ಹುರುಪು ಮೂಡಿಸಿತ್ತು. ಅದರಲ್ಲಿ ವಿನೋದ ಅವರು ಇನ್ನೂ ನೌಕರಿ ಮಾಡಿಕೊಂಡಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಯಾಯಣ ಅಂಕಣ

Read More

ಗುರುಪ್ರಸಾದ ಕುರ್ತಕೋಟಿ ಹೊಸ ಅಂಕಣ ‘ಗ್ರಾಮಡ್ರಾಮಾಯಣ’

ಸಾಕಷ್ಟು ಸಂಬಳ ಒದಗುವ ಐಟಿ ವಲಯದಲ್ಲಿ ಉದ್ಯೋಗ ನಿರ್ವಹಿಸುವಾಗ, ಕಂಪ್ಯೂಟರ್ ಗಳ ಪರದೆ ಕಣ್ಣು ಕೀಲಿಸಿ ಕುಳಿತು ದಣಿವಾದಾಗ ಹಳ್ಳಿ ಮನೆಯ, ಹೊಲಗದ್ದೆಗಳ ಕಂಪು ಮನಸ್ಸನ್ನು ಕಾಡುವುದುಂಟು. ಹಾಗೆಯೇ ತಾನೂ ಕೃಷಿ ಮಾಡುವ ಅವಕಾಶವಿದ್ದಿದ್ದರೆ ಎಷ್ಟು ಚೆನ್ನಾಗಿತ್ತು ಎಂಬ ಕನಸೂ ಮೊಳಕೆಯೊಡೆಯುವುದು. ಹೀಗೆ ಕನಸುಗಳ ಬೆನ್ನತ್ತಿ ಕೃಷಿ ಕ್ಷೇತ್ರದತ್ತ ಮುಖ ಮಾಡಿದವರು ಗುರುಪ್ರಸಾದ ಕುರ್ತಕೋಟಿ. ತಮ್ಮ ಕನಸಿನ ಹಾದಿಯಲ್ಲಿ ಕಂಡ ವಿಚಾರಗಳನ್ನು, ತಮ್ಮ ಅನುಭವಗಳನ್ನು ಅವರು ‘ಗ್ರಾಮ ಡ್ರಾಮಾಯಣ’  ಎಂಬ ಈ ಅಂಕಣದಲ್ಲಿ ಬರೆಯಲಿದ್ದಾರೆ.  ಅವರ ಮೊದಲ ಬರಹ  ಇಲ್ಲಿದೆ. 

Read More

ಬದುಕಿನಲ್ಲಿ ನಮ್ಮ ಬೀಳಿಸಿ, ಬುದ್ಧಿ ಕಲಿಸಿದಾತನೂ ಗುರುವೇ..

ಒಬ್ಬ ಗುರು ನಮ್ಮ ಜೀವನದಲ್ಲಿ ಖಂಡಿತ ಮಹಾವ್ಯಕ್ತಿಯೇ  ಆಗಿರುತ್ತಾನೆ. ಒಂದಕ್ಕರ ಕಲಿಸಿದಾತನೂ ಗುರುವೇ ಅಂತಾರೆ, ಹೀಗಾಗಿ ಪಾಠ ಮಾಡಿದ ಗುರುಗಳ ನಂತರ ಬರುವವರೇ ನಿಜ ಜೀವನದ ಪಾಠ ಕಲಿಸುವ ಗುರುಗಳು! ಅಂತಹ ಕೆಲವು ಗುರುಗಳು ನನ್ನ ಜೀವನದಲ್ಲಿ ಬಂದು ಮಾರ್ಗದರ್ಶನ ನೀಡಿದವರು. ಅವರಲ್ಲಿ ಕೃಷಿ ಪಾಠವನ್ನುಚೆನ್ನಾಗಿಯೇ ಕಲಿಸಿದ ದೇವೇಂದ್ರ ಕೂಡ ಒಬ್ಬ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ