Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಅನುಭವದಲ್ಲಿ ಅಮೃತ ಇದೆ: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಹಳ್ಳಿಗಳಲ್ಲಿ ಸಮಸ್ಯೆಗಳು ಇದ್ದೇ ಇವೆ. ಪಟ್ಟಣಗಳಲ್ಲಿ ಇಲ್ಲವೇ?! ಆದರೆ ಅಲ್ಲೊಂದು ಬದಲಾವಣೆ ತರಬೇಕು ಅಂದರೆ ಅಲ್ಲಿನ ಸಂಸ್ಕೃತಿ ಹಾಳಾಗದಂತೆ ಪಟ್ಟಣದ ಕೆಲವು ಸವಲತ್ತುಗಳು ಬರಬೇಕು. ತಂತ್ರಜ್ಞಾನವನ್ನು ಹಳ್ಳಿಗರು ಈಗಾಗಲೇ ಒಪ್ಪಿಕೊಂಡಿದ್ದಾರೆ. UPI ಬಳಕೆ ಕೂಡ ಹಳ್ಳಿಗಳಲ್ಲಿ ಈಗ ಸಾಮಾನ್ಯ ಅನಿಸುವಷ್ಟು ಆವರಿಸುತ್ತಿದೆ. ಮೊಬೈಲ್ ಬಳಕೆ ದಿನದಿನಕ್ಕೆ ಹೆಚ್ಚುತ್ತಿದೆ. ಅದರ ಮೂಲಕವೇ ನಾವು ಅವರನ್ನು ತಲುಪಬೇಕು. ಹೊಸದೇನೋ ಇದೆ ಅಂತ ತಿಳಿಸುವುದು ಈಗ ತುಂಬಾ ಸುಲಭ. ಒಂ
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ನೋಡಿ ಕಲಿ…: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಎಷ್ಟೋ ವರ್ಷ ಹಳೆಯದಾದ ಮರಗಳನ್ನು ತೋಟ ಮಾಡುವಾಗ ಕಡಿದು ಹಾಕುವವರನ್ನು ಕಾಣುತ್ತೇವೆ. ಆ ಮರಗಳು ಹಿಂದಿನವರು ಹಾಕಿ ಪೋಷಿಸಿದ್ದು. ಅವುಗಳು ಗಾಳಿ ತಡೆಗೆ, ನೀರು ಭೂಮಿಯೊಳಕ್ಕೆ ಇಂಗುವುದಕ್ಕೆ, ಮಣ್ಣಿನ ಸವೆತದ ತಡೆಗೆ, ಗೊಬ್ಬರಕ್ಕೆ ಹಾಗೂ ಮುಚ್ಚಿಗೆಗೆ ಎಷ್ಟೊಂದು ಸಹಾಯ ಮಾಡಬಲ್ಲವು. ಆದರೂ ಅರಿಯದೆಯೋ, ಅರಿತೋ ಅವುಗಳನ್ನು ಉಳಿಸಿಕೊಳ್ಳುವ ಜನರು ತುಂಬಾ ಕಡಿಮೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಹಳ್ಳಿಗೂ, ಪಟ್ಟಣಕ್ಕೂ ನಡುವೆ ಸೇತುವೆ ಕಟ್ಟಬೇಕಿದೆ : ಗುರುಪ್ರಸಾದ ಕುರ್ತಕೋಟಿ

ನಾವು ಮೊಟ್ಟ ಮೊದಲು ಬಂದಾಗ ನಮಗೆ ಆಶ್ರಯ ಕೊಟ್ಟ ಶಂಭುಲಿಂಗ ಹೆಗಡೆಯವರ ಜೊತೆಗಿನ ಒಡನಾಟದ ತರಹವೆ. ಅವರ ಮಕ್ಕಳ ತರಹವೆ ನಾವಿದ್ದೆವಲ್ಲ. ಮೊದಲು ಒಂದು ಒಪ್ಪಂದ ಅಂತ ಶುರುವಾದರೂ, ಮುಂದಿನ ದಿನಗಳಲ್ಲಿ ಅಲ್ಲೊಂದು ಬಾಂಧವ್ಯ ಏರ್ಪಡುವ ಸಾಧ್ಯತೆಗಳು ಜಾಸ್ತಿ ಇದ್ದವು. ಈಗಾಗಲೇ ವೃದ್ಧರಾಗಿರುವ ಮಾಲೀಕರ ಅವಶ್ಯಕತೆಗಳೂ ಕೂಡ ಅಷ್ಟೆಲ್ಲಾ ಇರುವುದಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ,...

Read More

ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ