Advertisement

ಸುವರ್ಣ ಚೆಳ್ಳೂರು

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ರೊಟ್ಟಿ ಕಾರಕೂನ”

ಚೇರಮನ್ನರು ಎದ್ದು ಹೋದ ಮೇಲೆ, ಎಲ್ಲರಿಗಿಂತ ವಯಸ್ಸಿನಲ್ಲಿಯೂ, ಹುದ್ದೆಯಲ್ಲಿಯೂ ಚಿಕ್ಕವನಾಗಿದ್ದ ಸಿಪಾಯಿ ನಾಗಯ್ಯನೇ ಮಾಸ್ತರುಗಳಿಗೆ ಸಮಾಧಾನ ಹೇಳಿದ – “ಸರಾ, ಅವಗ ಮಾಸ್ತರ ಆಗಬೇಕಂದ್ರ ಇನ್ನೂ ಐದಾರು ವರ್ಸ ಕಾಲೇಜು ಕಲತು ಪಾಸ ಮಾಡ್ಬಕು. ಇಲ್ಲ್ಯಾಂದರ ನೀವೆಲ್ಲಾ ಅವರಪ್ಪನ ಮುಸುಡಿ ನೋಡಿ ಪಾಸ ಮಾಡತಿದ್ರಿ, ಶಹರದೂರಾಗ ಯಾರು ಇವ್ನ ಪಾಸು ಮಾಡ್ಬಕು?
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ರೊಟ್ಟಿ ಕಾರಕೂನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಬ್ಬಿಗ.ai”

ಗುರುಗಳಿಗೆ ಈ ಕಬ್ಬಿಗ ತಂತ್ರಾಂಶ ಮಗುವಿನ ಕೈಯಲ್ಲಿ ಆಟಿಗೆ ಸಿಕ್ಕಂತಾಯಿತು. ಅವರು ಹೂವು, ಹಣ್ಣು, ಚಂದ್ರ, ಬೆಳದಿಂಗಳು, ದೀಪಾವಳಿ, ಯುಗಾದಿ ಕೊನೆಗೆ ಹೋಳಿ ಹುಣ್ಣಿಮೆಯ ಬಗ್ಗೆ ಕೂಡ ಪದ್ಯ ಬರೆಸಿದರು. ಪದ್ಯಗಳನ್ನು ಒಂದು ಷಟ್ಪದಿಯಲ್ಲಿ ಬರೆಸಿ, ಮತ್ತೊಂದು ಷಟ್ಪದಿಗೆ ಬದಲಾಯಿಸಿಸಿದರು.. ಎಲ್ಲಾ ಪದ್ಯಗಳೂ ಚನ್ನಾಗಿರುತ್ತಿರಲಿಲ್ಲವಾದರೂ, ಅದರ ಬದಲು ಮತ್ತೊಂದು ಪದ್ಯ ಕೆಲವೇ ಕ್ಷಣಗಳಲ್ಲಿ ತಯಾರಾಗುತ್ತಿದ್ದರಿಂದ ಗುರುಗಳಿಗೆ ತಂತ್ರಾಂಶದ ಬಗ್ಗೆ ಬಹಳ ಸಂತೋಷವಾಗಿತ್ತು.
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ಕಬ್ಬಿಗ.ai”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ