Advertisement

ಉಮಾರಾವ್

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಾಕಮಂಡಲ ಮಧ್ಯದೊಳಗೆ…”

“ಧರ್ಮರಾಜನೇ, ಕರಣಿಕರೇ, ಕ್ಷಮಿಸಿ. ನಿಮ್ಮ ದೂತರಾದ ನಮಗೆ ನಿಮ್ಮ ನಿಯಮವೇ ವೇದವಾಕ್ಯ. ಆದರೆ ಕಾಕಮಂಕ ಮಾಡಿದ್ದು ಕೇವಲ ಹಸಿವಿನ ಅಚಾತುರ್ಯವಲ್ಲ, ಅದರ ಹಿಂದೆ ಒಂದು ಭಾವನಾತ್ಮಕ ಸತ್ಯವಿದೆ. ಸತ್ಯಪ್ಪ ಮಾಸ್ತರರು ಬದುಕಿದ್ದಾಗ ಕೇವಲ ಮನುಷ್ಯರಿಗೆ ಮಾತ್ರವಲ್ಲ, ನಮ್ಮಂತ ಪಶು-ಪಕ್ಷಿಗಳಿಗೂ ಅಕ್ಕರೆ ತೋರಿಸಿದವರು. ಅವರು ಪಾಠ ಮಾಡುವಾಗ ಮರದ ಮೇಲೆ ಕುಳಿತು ಪಾಠ ಕೇಳುತ್ತಿದ್ದವರಲ್ಲಿ ಈ ಮಂಕನೂ ಒಬ್ಬ.”
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ಕಾಕಮಂಡಲ ಮಧ್ಯದೊಳಗೆ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮಿಸ್ಟರ್‌ ಇಡ್ಲಿಯ ಮನಸಿನ ಮಾತು… : ಗುರುರಾಜ ಕುಲಕರ್ಣಿ ಪ್ರಬಂಧ

ಒಂದು ಕಾಲ್ಪನಿಕ ಸಂದರ್ಭದಲ್ಲಿ ಜಗತ್ತಿನ ಎಲ್ಲರೂ ಅಳಿದು, ಒಬ್ಬನೇ ಮನುಷ್ಯನು ಉಳಿದನೆಂದು ಕಲ್ಪಿಸಿಕೊಳ್ಳಿ. ಅವನಿಗೆ ‘ಸರಳ ತಿನಿಸಾದ’ ಇಡ್ಲಿಯನ್ನು ತಯಾರಿಸಲು ಸಾಧ್ಯವಾಗುತ್ತದೆಯಾ? ಊಹೂಂ.. ಇಲ್ಲ. ಯಾಕೆಂದರೆ ನನ್ನ ತಯಾರಿಕೆಯ ಪೂರ್ಣ ಚಿತ್ರಣ ಒಬ್ಬನಿಗೂ ಪೂರ್ತಿಯಾಗಿ ತಿಳಿದಿಲ್ಲ. ಎಲ್ಲರಿಗೂ ತಮ್ಮ ಭಾಗ ಮಾತ್ರ ಗೊತ್ತು.. ರೈತನಿಗೆ ಇಡ್ಲಿ ತಟ್ಟೆಯ ತಯಾರಿಕೆ ತಿಳಿದಿಲ್ಲ, ಗಣಿಗಾರನಿಗೆ ಸಾಂಬಾರಿನ ಮಸಾಲೆಯ ಕತೆ ಗೊತ್ತಿಲ್ಲ, ಇಂಧನ ಒದಗಿಸಿದವನಿಗೆ ಹುಳಿಯಾಗುವಿಕೆಯ ವಿಜ್ಞಾನ ತಿಳಿದಿಲ್ಲ. ಕೆಲವರಿಗೆ ಇಡ್ಲಿಯೆಂದರೆ ಏನೆಂದೇ ಗೊತ್ತಿಲ್ಲ! ಈ ಜನರು ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಾರೆ, ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ, ವಿಭಿನ್ನ ಧರ್ಮಗಳನ್ನು ಪಾಲಿಸುತ್ತಾರೆ.
ಗುರುರಾಜ್‌ ಕೆ. ಕುಲಕರ್ಣಿ ಪ್ರಬಂಧ ನಿಮ್ಮ ಓದಿಗೆ

Read More

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ರೊಟ್ಟಿ ಕಾರಕೂನ”

ಚೇರಮನ್ನರು ಎದ್ದು ಹೋದ ಮೇಲೆ, ಎಲ್ಲರಿಗಿಂತ ವಯಸ್ಸಿನಲ್ಲಿಯೂ, ಹುದ್ದೆಯಲ್ಲಿಯೂ ಚಿಕ್ಕವನಾಗಿದ್ದ ಸಿಪಾಯಿ ನಾಗಯ್ಯನೇ ಮಾಸ್ತರುಗಳಿಗೆ ಸಮಾಧಾನ ಹೇಳಿದ – “ಸರಾ, ಅವಗ ಮಾಸ್ತರ ಆಗಬೇಕಂದ್ರ ಇನ್ನೂ ಐದಾರು ವರ್ಸ ಕಾಲೇಜು ಕಲತು ಪಾಸ ಮಾಡ್ಬಕು. ಇಲ್ಲ್ಯಾಂದರ ನೀವೆಲ್ಲಾ ಅವರಪ್ಪನ ಮುಸುಡಿ ನೋಡಿ ಪಾಸ ಮಾಡತಿದ್ರಿ, ಶಹರದೂರಾಗ ಯಾರು ಇವ್ನ ಪಾಸು ಮಾಡ್ಬಕು?
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ರೊಟ್ಟಿ ಕಾರಕೂನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ಕಬ್ಬಿಗ.ai”

ಗುರುಗಳಿಗೆ ಈ ಕಬ್ಬಿಗ ತಂತ್ರಾಂಶ ಮಗುವಿನ ಕೈಯಲ್ಲಿ ಆಟಿಗೆ ಸಿಕ್ಕಂತಾಯಿತು. ಅವರು ಹೂವು, ಹಣ್ಣು, ಚಂದ್ರ, ಬೆಳದಿಂಗಳು, ದೀಪಾವಳಿ, ಯುಗಾದಿ ಕೊನೆಗೆ ಹೋಳಿ ಹುಣ್ಣಿಮೆಯ ಬಗ್ಗೆ ಕೂಡ ಪದ್ಯ ಬರೆಸಿದರು. ಪದ್ಯಗಳನ್ನು ಒಂದು ಷಟ್ಪದಿಯಲ್ಲಿ ಬರೆಸಿ, ಮತ್ತೊಂದು ಷಟ್ಪದಿಗೆ ಬದಲಾಯಿಸಿಸಿದರು.. ಎಲ್ಲಾ ಪದ್ಯಗಳೂ ಚನ್ನಾಗಿರುತ್ತಿರಲಿಲ್ಲವಾದರೂ, ಅದರ ಬದಲು ಮತ್ತೊಂದು ಪದ್ಯ ಕೆಲವೇ ಕ್ಷಣಗಳಲ್ಲಿ ತಯಾರಾಗುತ್ತಿದ್ದರಿಂದ ಗುರುಗಳಿಗೆ ತಂತ್ರಾಂಶದ ಬಗ್ಗೆ ಬಹಳ ಸಂತೋಷವಾಗಿತ್ತು.
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ಕಬ್ಬಿಗ.ai”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ