ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ
ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ