Advertisement

ಡಾ. ವಿನತೆ ಶರ್ಮ

ಕಾರ್ಯಕ್ರಮದ ಲೆಕ್ಕಾಚಾರಗಳು: ಎಚ್. ಗೋಪಾಲಕೃಷ್ಣ ಸರಣಿ

ಇದೇ ತರಹದ ಅನುಭವ ಎರಡು ಮೂರು ಸಲ ಬೇರೆ ಬೇರೆ ಸಂದರ್ಭಗಳಲ್ಲಿ ಆಯಿತು. ಜತೆಯಲ್ಲಿದ್ದವರು ಹುರಿದುoಬಿಸಿ ನನ್ನ ಹಕ್ಕುಗಳ ರಕ್ಷಣೆಗಾಗಿ ಜಗಳಕ್ಕೆ ಪ್ರೆರೇಪಿಸಿದ್ದರು. ಜಗಳ ಸಹ ಆಡಿದ್ದೆ! ಜಗಳದ ಎಫೆಕ್ಟ್ ಬೇರೆ ರೀತಿ ಆಯಿತು. ಆಗಿದ್ದು ಬೇರೆ ರೀತಿ ಅಂದರೆ ಕಾಸು ಗೀಸು ಹೆಸರು ಬರುವಂತಹ ಸರ್ಕಾರದ ಪ್ರಾಯೋಜಿತ ಕೆಲಸಗಳಿಂದ ದೂರ ಆದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ತಾಯಿ ಭುವನೇಶ್ವರಿಯ ಮಕ್ಕಳು ನಾವೂ…: ಎಚ್. ಗೋಪಾಲಕೃಷ್ಣ ಸರಣಿ

ಇಬ್ಬರು ಕನ್ನಡಿಗರು ಅವರ ಹುಟ್ಟೂರಿನಲ್ಲಿ ಸಿಕ್ಕಿದರೂ ಸಹ ಇಂಗ್ಲಿಷ್ ನಲ್ಲಿ ಮಾತು ಆರಂಭಿಸುತ್ತಾರಂತೆ. ಬೇರೆಯವರ ಸಂಗಡ ಆದರೆ ಎದುರಿನವನ ಭಾಷೆ ಇವರದ್ದು ಆಗುತ್ತಂತೆ. ಬೇರೆ ಊರಿನಲ್ಲಿ ಭೇಟಿಸಿದರೆ ಅದೆಷ್ಟೋ ವರ್ಷ ತಾವು ಕನ್ನಡದವರು ಎಂದು ತಿಳಿದಿರುಲ್ಲವಂತೆ. ಊರು ಬಿಡಬೇಕಾದರೆ ತಮ್ಮಿಬ್ಬರ ತಾಯಿ ಒಬ್ಬಳೇ, ಆಕೆಯೇ ಭುವನೇಶ್ವರಿ ಅಂತ ಗೊತ್ತಾಗುತ್ತಂತೆ! ಒಂದು ಸಣ್ಣ ಉಪಕತೆ ನೀವು ಅಲ್ಲ ಸಾರಿ ನಾನು ಮರೆಯುವ ಮೊದಲು ನಿಮಗೆ ಹೇಳಿ ಬಿಡುತ್ತೇನೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೮ನೇ ಬರಹ ನಿಮ್ಮ ಓದಿಗೆ

Read More

ಅರಾ ಮಿತ್ರ ಸಿಕ್ಕರ!: ಎಚ್. ಗೋಪಾಲಕೃಷ್ಣ ಸರಣಿ

ಇದಕ್ಕಿಂತ ಸುಲಭ ಉಪಾಯ ಒಂದು ನನ್ನ ತಲೆಯಲ್ಲಿದೆ. ಅದೇನಪ್ಪಾ ಅಂದರೆ ಯಾವುದೇ ರಸ್ತೆಯಲ್ಲಿ ಯಾವುದೇ ಗಂಡಸು ಯಾ ಹೆಂಗಸು ಹುಂಜನ ಹಾಗೇ ನಡೆಯುತ್ತಾ ಇದ್ದಾರೆ ಅಂದರೆ ಅವರು ನೂತಕ್ಕೆ ನೂತು ಬರೆಹಗಾರ ಅಂತ. ನೂತಕ್ಕೆ ನೂತು ಅನ್ನುವುದು ಕನ್ನಡ ಅಲ್ಲ, ತಮಿಳು ಇರಬಹುದು. ಆದರೆ ಈಚೆಗೆ ಬರಹದ ಎಫೆಕ್ಟ್ ಹೆಚ್ಚು ಎದ್ದು ಕಾಣಬೇಕು ಎನ್ನುವ ಏಕಮೇವ ಉದ್ದೇಶದಿಂದ ಬೇರೆ ಬೇರೆ ಭಾಷೆಗಳ ಇಂತಹ ಪದಪುಂಜಗಳು ನಮ್ಮಲ್ಲೂ ಹೆಚ್ಚಿವೆ. ಪುರಾವೆ ಬೇಕಾ? ನಮ್ಮ ಪತ್ರಿಕೆ ನೋಡಿ ಅಷ್ಟೇ.. ಕಥೆಗೆ ಕಾಲಿಲ್ಲವಂತೆ, ಅದಕ್ಕೆ ಬರೇ ರೆಕ್ಕೆ ಅಂತೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೭ನೇ ಬರಹ ನಿಮ್ಮ ಓದಿಗೆ

Read More

ಅರಾ ಮಿತ್ರರನ್ನು ಅರಸಿ…: ಎಚ್. ಗೋಪಾಲಕೃಷ್ಣ ಸರಣಿ

ಹೋಮ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಡಿಪಾರ್ಟ್ಮೆಂಟ್ ಇರುತ್ತೆ ಅಂತ ಮೊದಲೇ ತಿಳಿದುಕೊಳ್ಳದ ನನ್ನ ಬುದ್ಧಿಗೆ ಎಕ್ಕಡದಲ್ಲಿ ಬಾರಿಸಬೇಕು ಎಂದುಕೊಂಡು ನೇರ ನಡೆದೆ. ಎಡಕ್ಕೆ ತಿರುಗಿದೆ. ಅಲ್ಲಿ ಕನ್ನಡ ವಿಭಾಗ ಅಂತ ಬೋರ್ಡ್ ಕಾಣಿಸಲಿಲ್ಲ. ತೆರೆದ ಬಾಗಿಲು, ಒಳಗಡೆಯಿಂದ ನಗುವಿನ ಪ್ರವಾಹ ಹರಿದು ಬರುತ್ತಿತ್ತು, ಜತೆಗೆ ಕನ್ನಡದಲ್ಲಿ ಮಾತು ಮಾತು. ರೂಮಿನ ಒಳಗೆ ನಡೆದೆ. ಮೂರು ಜನ ಟೇಬಲ್ಲಿನ ಆಕಡೆ ಇಬ್ಬರು ಈಕಡೆ ಒಬ್ಬರು ಕೂತಿದ್ದರು. ಮೂರೂ ಜನ ಸೂಟು ಟೈ ಧಾರಿಗಳು! ಅದರಿಂದ ಗುಂಪಿನಲ್ಲಿ ಮಿತ್ರ ಸಾರ್ ಇಲ್ಲ ಎನ್ನುವುದು ಖಚಿತ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೬ನೇ ಬರಹ ನಿಮ್ಮ ಓದಿಗೆ

Read More

ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ

ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್‌ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ