Advertisement

ಕ್ಷಮಾ ವಿ. ಭಾನುಪ್ರಕಾಶ್

ಕಂಡಂಥ ಕನಸುಗಳು… ಮತ್ತೂ…: ಎಚ್. ಗೋಪಾಲಕೃಷ್ಣ ಸರಣಿ

ಈ ಹಿನ್ನೆಲೆಯಲ್ಲಿ ನಾನೂ ಪ್ರಕಾಶಕ ಆದೆ. ಪುಸ್ತಕ ಮಾರಾಟದಲ್ಲಿ, ಗ್ರಂಥಾಲಯಕ್ಕೆ (ರಾಜ್ಯದಲ್ಲಿನ ಗ್ರಂಥಾಲಯಗಳಿಗೆ ಅವರು ಕೇಳಿದಾಗ ಎರಡು ಮೂರು ಪ್ರತಿ ರವಾನಿಸಬೇಕು)ಕೊಡುವಲ್ಲಿ ಮತ್ತು ಕೆಲವು ಸಲ ಲಂಚವನ್ನು ಕೊಡಬೇಕಾದ ಸಂದರ್ಭ ಸಹ ಹುಟ್ಟುತ್ತದೆ… ಈ ಸಮಸ್ಯೆ ಆಳಕ್ಕೆ ಇಳಿದ ಹಾಗೆ ಇದು ನನ್ನಂತಹ ಸಭ್ಯ, ಸಜ್ಜನನಿಗೆ ಸರಿಹೋಗದ ವ್ಯಾಪಾರ ಅನಿಸಿತಾ? ಇನ್ನುಮೇಲೆ ಪ್ರಕಾಶಕ ಎಂದು ಕರೆಸಿಕೊಳ್ಳಬಾರದು ಎಂದು ನಿರ್ಧರಿಸಿದೆ. ಹೀಗೆ ಒಬ್ಬ ಪ್ರಕಾಶಕ ಆಗಿ ಪೆಂಗ್ವಿನ್ ಅಂತಹ ದೊಡ್ಡ ಸಂಸ್ಥೆಗೆ ಪೈಪೋಟಿ ಕೊಡುವ ನನ್ನಾಸೆ ಅಂದೇ ಕಮರಿ ಹೋಯಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಪುಸ್ತಕ ಲೋಕಾರ್ಪಣೆ ಮತ್ತು ಮಾರಾಟ: ಎಚ್. ಗೋಪಾಲಕೃಷ್ಣ ಸರಣಿ

ಯಾರೋ ನನ್ನನ್ನು ಗಮನಿಸುತ್ತಾ ಇದ್ದಾರೆ ಎಂದೂ ಅನಿಸಬೇಕೇ..? ನರಸಿಂಹಯ್ಯನವರ ಕಾದಂಬರಿ ಓದಿ ಬೆಳೆದವರಿಗೆ ಈ ಸನ್ನಿವೇಶ ಒಟ್ಟಿಗೇ ಎಂಟೋ ಹತ್ತೋ ಭಯಾನಕ ಭೂತಗಳು, ನಡು ಹಗಲಿನಲ್ಲಿ ಮೋಹಿನಿಯ ಕಾಟ, ಮಟಮಟ ಮಧ್ಯಾಹ್ನ ಕಾಡಿತ್ತು ಕರಿ ಮೋಹಿನಿ… ಮೊದಲಾದ ಆಕರ್ಷಕ ಶೀರ್ಷಿಕೆಗಳು ಇರುವ ಹಲವಾರು ಪತ್ತೇದಾರಿ ಕಾದಂಬರಿಗಳನ್ನು ಬರೆಯಲು ಮತ್ತು ಬರಹದಲ್ಲಿ ತಾನೇ ಸೆಂಟರ್ ಫಿಗರ್ ಆಗಿ ಮಿಂಚುವ ಅವಕಾಶಗಳೂ ಸಹ ಹೇರಳವಾಗಿದ್ದವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೭ನೇ ಬರಹ ನಿಮ್ಮ ಓದಿಗೆ

Read More

ಪುಸ್ತಕ ಪ್ರಕಟಣೆಯ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ಪುಸ್ತಕಕ್ಕೆ ಹೆಸರು ಇಡಬೇಕಿತ್ತಲ್ಲ. ಮುಖಪುಟ ಬರೆದಾಗ ಪುಸ್ತಕದ ಹೆಸರೂ ಕೊಟ್ಟರೆ ಕಲರ್ ಕಾಂಬಿನೇಷನ್‌ಗೆ ಉತ್ತಮ ಎನ್ನುವ ಅಭಿಪ್ರಾಯ ಬಂದಿತ್ತು. ನನ್ನ ಕತೆಗಳ ಹಸ್ತಪ್ರತಿಯ ಒಂದು ಕತೆ ಹೆಸರು ವೈಶಾಖ ಎಂದು. ಈಗಾಗಲೇ ಚದುರಂಗ ಅವರು ವೈಶಾಖ ಎನ್ನುವ ಕಾದಂಬರಿ ಬರೆದು ಅದು ಪ್ರಖ್ಯಾತವಾಗಿತ್ತು. ನನ್ನ ಸಂಕಲನಕ್ಕೂ ವೈಶಾಖ ಹೆಸರು ಇಟ್ಟರೆ ಓದುಗರು ಕನ್ಫ್ಯೂಸ್ ಮಾಡಿಕೊಳ್ಳುವ ಸಂಭವ ಹೆಚ್ಚಿರುತ್ತೆ ಅನಿಸಿತು. ಆದರೂ ಚದುರಂಗರ ವೈಶಾಖ ಕಾದಂಬರಿಯು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೬ನೇ ಬರಹ ನಿಮ್ಮ ಓದಿಗೆ

Read More

ಕತೆಗಳ ಬೆನ್ನತ್ತಿ….: ಎಚ್.‌ ಗೋಪಾಲಕೃಷ್ಣ ಸರಣಿ

ಕವನಗಳು ನನ್ನ ಮನೆ ಅಡ್ರೆಸಿಗೆ ಬಂದು ಸೇರುವ ಹಾಗೆ ಯೋಜಿಸಿದ್ದೆವು. ಕವನಗಳ ಮಹಾಪೂರ ಹೇಗೆ ಬಂದವು ಅಂದರೆ ಪ್ರಪಂಚದಲ್ಲಿ ಪ್ರತಿ ಮೂರನೇ ಮನುಷ್ಯ ಒಂದು ಕವಿ ಅನಿಸುವ ಮಟ್ಟಿಗೆ! ಅದರ ಆಯ್ಕೆ, ಅವುಗಳಲ್ಲಿ ಯಾವುದಕ್ಕೆ ಬಹುಮಾನ ಮೊದಲಾದವುಗಳನ್ನು ನಾವು ನಾವೇ ನಿರ್ಧಾರ ಮಾಡುತ್ತಿದ್ದೆವು. ಕವನ ಸಂಕಲನದ ಹಸ್ತಪ್ರತಿ ಹಿಡಿದು ಬೆಂಗಳೂರಿನ ಅರಳೆ ಪೇಟೆಯ ಹಲವು ಮುದ್ರಣಾಲಯ ಮತ್ತು ಪೇಪರ್ ಮಾರಾಟದ ಅಂಗಡಿಗಳ ಸರ್ವೇ ಮಾಡಿದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕಥಾ ಗಾಳಕ್ಕೆ ಸಿಕ್ಕ ಮೀನು…: ಎಚ್. ಗೋಪಾಲಕೃಷ್ಣ ಸರಣಿ

ಆರ್ಥಿಕ ಸಂಪನ್ಮೂಲದ ವಿಷಯಕ್ಕೆ ಬಂದಾಗ ನಮ್ಮ ಕನಸುಗಳು ಯೋಜನೆಗಳು ಶ್ರಿಂಕ್ ಆಗುತ್ತಿದ್ದವು! ಒಂದು ವಾರದ ದೊಡ್ಡಮಟ್ಟದ ಕಾರ್ಯಕ್ರಮಗಳು ಕೆಲವು ಗಂಟೆಗಳಿಗೆ ಕುಗ್ಗುತ್ತಿದ್ದವು. ನಮ್ಮ ಬಜೆಟ್‌ಗೆ ನಿಲುಕುವಂತಹ ಸಭಾಭವನ ಅಂದರೆ ಆಗ ಮಲ್ಲೇಶ್ವರದ ಗಾಂಧಿ ಸಾಹಿತ್ಯ ಸಂಘದ ಹಾಲ್ ಒಂದೇ. ಇಪ್ಪತ್ತೈದು ರೂಪಾಯಿ ಅದರ ಬಾಡಿಗೆ. ಅದರಲ್ಲೇ ಎಲ್ಲವೂ ಅಂದರೆ ಮೈಕು, ಲೈಟು ಸೇರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೫ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ