Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಮರೆಯಲಾಗದ ಸಾವಿನ ನೋವು…

ಈ ದಾರುಣ ಸಾವಿನ ಪ್ರಕರಣದ ನಂತರ ಸುಮಾರು ದಿವಸ ನಮಗೆ ಇಡೀ ಪ್ರಪಂಚ ಖಾಲಿ ಖಾಲಿ ಅನಿಸಿತ್ತು. ಈ ಹುಡುಗರ ಸಂಪರ್ಕ ಹೆಚ್ಚಿದ್ದ ಮನೆಯವರ ಪಾಡು ಯಾರಿಗೂ ಬೇಡ. ಮಕ್ಕಳನ್ನು ಈ ದುಃಖದ ಮಡುವಿನಿಂದ ಆಚೆ ಸೆಳೆಯಲು ಕೆಲವರು ಅವರ ಮಕ್ಕಳು ಮತ್ತು ಅವರ ಸ್ನೇಹಿತರನ್ನು ದೂರದ ಊರಿಗೆ ಕಳಿಸಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಾಲ್ಕನೇ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ