Advertisement

ಕ್ಷಮಾ ವಿ. ಭಾನುಪ್ರಕಾಶ್

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಮರೆಯಲಾಗದ ಸಾವಿನ ನೋವು…

ಈ ದಾರುಣ ಸಾವಿನ ಪ್ರಕರಣದ ನಂತರ ಸುಮಾರು ದಿವಸ ನಮಗೆ ಇಡೀ ಪ್ರಪಂಚ ಖಾಲಿ ಖಾಲಿ ಅನಿಸಿತ್ತು. ಈ ಹುಡುಗರ ಸಂಪರ್ಕ ಹೆಚ್ಚಿದ್ದ ಮನೆಯವರ ಪಾಡು ಯಾರಿಗೂ ಬೇಡ. ಮಕ್ಕಳನ್ನು ಈ ದುಃಖದ ಮಡುವಿನಿಂದ ಆಚೆ ಸೆಳೆಯಲು ಕೆಲವರು ಅವರ ಮಕ್ಕಳು ಮತ್ತು ಅವರ ಸ್ನೇಹಿತರನ್ನು ದೂರದ ಊರಿಗೆ ಕಳಿಸಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಾಲ್ಕನೇ ಕಂತು ನಿಮ್ಮ ಓದಿಗೆ

Read More

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ