Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ

ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಪೆಟ್ಟುಮಾಡಿಕೊಂಡ ಕಿಟ್ಟಪ್ಪನಿಗೆ ಸಂದ ಪೂಜೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲಿ ನನ್ನ ಸಂಪೂರ್ಣ ತಲಾಶ್ ನಡೆಯಿತು. ಎಡಗೈ ಇನ್ನೂ ನೇತಾಡುತ್ತಾ ಇತ್ತಲ್ಲ. ಅದನ್ನ ಹೇಗೋ ಮಡಿಸಿ ಒಂದು ಪಂಚೆಯನ್ನ ಸ್ವಿಂಗ್ ತರಹ ಮಾಡಿ ಕೊರಳಿಗೆ ನೇತು ಹಾಕಿದ್ದಳು. ಇಷ್ಟು ಹೊತ್ತಿಗೆ ಮೈಮೇಲೆ ಬಂದಿದ್ದ ಚಾಮುಂಡಿ ದೇವತೆ ಕೊಂಚ ಶಾಂತವಾಗಿತ್ತು. ತಟ್ಟೆಯಲ್ಲಿ ಅನ್ನ, ದಂಟಿನ ಸೊಪ್ಪಿನ ಹುಳಿ ಕಲಸಿ ಕೊಟ್ಟಳು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆರಡನೆಯ ಕಂತು

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಮೇಸ್ತ್ರಿಯೊಂದಿಗೆ ಗೆದ್ದ ಯುದ್ಧ…: ಎಚ್. ಗೋಪಾಲಕೃಷ್ಣ ಸರಣಿ

ನನ್ನ ತಲೆಯಿಂದ ದೊಡ್ಡ ಹೊರೆ ಇಳಿದ ಹಾಗನ್ನಿಸಿತು. ಸಾವಿರಾರು ರುಪಾಯಿ ಮಿಗಿಸಿದ ಸಂತೋಷ ಆಯ್ತು. ರೂಪಿ ಸೆವ್ಡ್ ಈಸ್ ರೂಪಿ ಅರ್ನ್‌ಡ್ ಎನ್ನುವ ಫಿಲಾಸಫಿ ನನ್ನದು ಆ ಕಾಲದಿಂದಲೇ…….! ಈ ಸಂತೋಷ ಒಂದುಕಡೆ ಮತ್ತು ಇಡೀ ಜೀವಮಾನ ಅನುಭವಿಸಬೇಕಿದ್ದ ಮಾನಸಿಕ ಒತ್ತಡ ಒಂದುಕಡೆ ನಿವಾರಣೆ ಆದ ಖುಷಿ ಸಿಕ್ತಾ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ