Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ

ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್‌ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್‌ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ