ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ
ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು