Advertisement

ಉಮಾರಾವ್

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಮೇಸ್ತ್ರಿಯೊಂದಿಗೆ ಗೆದ್ದ ಯುದ್ಧ…: ಎಚ್. ಗೋಪಾಲಕೃಷ್ಣ ಸರಣಿ

ನನ್ನ ತಲೆಯಿಂದ ದೊಡ್ಡ ಹೊರೆ ಇಳಿದ ಹಾಗನ್ನಿಸಿತು. ಸಾವಿರಾರು ರುಪಾಯಿ ಮಿಗಿಸಿದ ಸಂತೋಷ ಆಯ್ತು. ರೂಪಿ ಸೆವ್ಡ್ ಈಸ್ ರೂಪಿ ಅರ್ನ್‌ಡ್ ಎನ್ನುವ ಫಿಲಾಸಫಿ ನನ್ನದು ಆ ಕಾಲದಿಂದಲೇ…….! ಈ ಸಂತೋಷ ಒಂದುಕಡೆ ಮತ್ತು ಇಡೀ ಜೀವಮಾನ ಅನುಭವಿಸಬೇಕಿದ್ದ ಮಾನಸಿಕ ಒತ್ತಡ ಒಂದುಕಡೆ ನಿವಾರಣೆ ಆದ ಖುಷಿ ಸಿಕ್ತಾ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತನೆಯ ಕಂತು

Read More

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ