ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ
ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು
