ನಿತ್ಯ ಜಂಜಡದ ಸಣ್ಣ ಪುಟ್ಟ ಸಂಗತಿಗಳಲ್ಲಿ ಕತೆಗಳ ಹುಡುಕಾಟ: ಎಚ್ ಆರ್ ರಮೇಶ್ ಬರಹ
ಇಲ್ಲಿನ ಎಲ್ಲ ಕತೆಗಳ ಹಿಂದಿನ ಕಾಳಜಿ ಮನುಷ್ಯ ಎದುರಿಸುತ್ತಿರುವ ಬಿಕ್ಕಟ್ಟು, ಹಾಗೂ, ಮಾನಸಿಕವಾಗಿ ಉಸಿರುಗಟ್ಟಿಕೊಂಡು ಬಿದ್ದು ಒದ್ದಾಡುತ್ತಿರುವ ಇಕ್ಕಟ್ಟುಗಳಿಂದ ಪಾರಾಗಿ ಹಸನಾದ ಬದುಕನ್ನು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರ ಚಿತ್ರಣಗಳನ್ನು ಭಾಷೆಯಲ್ಲಿ ರೂಪಕಗಳಾಗಿ ಹಿಡಿದಿಡುವುದಾಗಿದೆ. ತಮ್ಮ ಮೊದಲ ಪ್ರಯತ್ನದಲ್ಲಿಯೇ ಶೃತಿ ಬಿ. ಆರ್ ಅವರು ತಮ್ಮೀ ಕತೆಗಳ ಮುಖೇನ ಹೊಸ ಸಾಧ್ಯತೆಗಳನ್ನು ನಿರೀಕ್ಷೆಗಳನ್ನು ಇಟ್ಟುಕೊಳ್ಳುವಂತೆ ಮಾಡಿದ್ದಾರೆ.
ಶೃತಿ ಬಿ.ಆರ್. ಕಥಾ ಸಂಕಲನ “ಎಲ್ಲೆಗಳ ದಾಟಿದವಳು” ಕುರಿತು ಎಚ್.ಆರ್. ರಮೇಶ್ ಬರಹ