Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನಿತ್ಯ ಜಂಜಡದ ಸಣ್ಣ ಪುಟ್ಟ ಸಂಗತಿಗಳಲ್ಲಿ ಕತೆಗಳ ಹುಡುಕಾಟ: ಎಚ್ ಆರ್ ರಮೇಶ್‌ ಬರಹ

ಇಲ್ಲಿನ ಎಲ್ಲ ಕತೆಗಳ ಹಿಂದಿನ ಕಾಳಜಿ ಮನುಷ್ಯ ಎದುರಿಸುತ್ತಿರುವ ಬಿಕ್ಕಟ್ಟು, ಹಾಗೂ, ಮಾನಸಿಕವಾಗಿ ಉಸಿರುಗಟ್ಟಿಕೊಂಡು ಬಿದ್ದು ಒದ್ದಾಡುತ್ತಿರುವ ಇಕ್ಕಟ್ಟುಗಳಿಂದ ಪಾರಾಗಿ ಹಸನಾದ ಬದುಕನ್ನು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರ ಚಿತ್ರಣಗಳನ್ನು ಭಾಷೆಯಲ್ಲಿ ರೂಪಕಗಳಾಗಿ ಹಿಡಿದಿಡುವುದಾಗಿದೆ. ತಮ್ಮ ಮೊದಲ ಪ್ರಯತ್ನದಲ್ಲಿಯೇ ಶೃತಿ ಬಿ. ಆರ್ ಅವರು ತಮ್ಮೀ ಕತೆಗಳ ಮುಖೇನ ಹೊಸ ಸಾಧ್ಯತೆಗಳನ್ನು ನಿರೀಕ್ಷೆಗಳನ್ನು ಇಟ್ಟುಕೊಳ್ಳುವಂತೆ ಮಾಡಿದ್ದಾರೆ.
ಶೃತಿ ಬಿ.ಆರ್. ಕಥಾ ಸಂಕಲನ “ಎಲ್ಲೆಗಳ ದಾಟಿದವಳು” ಕುರಿತು ಎಚ್.ಆರ್.‌ ರಮೇಶ್‌ ಬರಹ

Read More

ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ

ಈ ನಾಟಕದ ಮತ್ತೊಂದು ವೈಶಿಷ್ಟ್ಯತೆಯೆಂದರೆ, ಇಂದಿನ ತಂತ್ರಜ್ಞಾನ ಮತ್ತು ಅದರ ಪರಿಣಾಮದ ಸೋ ಕಾಲ್ಡ್ ಆನ್ ಲೈನ್ ಸಾಮಾಜಿಕ ಜಾಲ ತಾಣಗಳು ಮನುಷ್ಯ ಸಂಬಂಧಗಳನ್ನು ಸಡಿಲಗೊಳಿಸುತ್ತ, ಒಂಟಿತನಗಳನ್ನು ಹುಟ್ಟುಹಾಕುತ್ತ ಮನುಷ್ಯರನ್ನು ಭಾವನಾರಹಿತರನ್ನಾಗಿಸುತ್ತಿರುವುದನ್ನು, ಇಡೀ ಮನುಕುಲವೇ ಅನುಭವಿಸುತ್ತಿರುವುದನ್ನು, ಭಾರತೀಯ ಸಂದರ್ಭದಲ್ಲಿ ಇಟ್ಟು ನೋಡಿರುವುದು. ಇದಕ್ಕೆ ಪುರಾಣ, ಇತಿಹಾಸ, ಮತ್ತು ಜ್ವಲಂತ ಸಂಗತಿಗಳು ರೂಪಕವಾಗಿ ಮೈದಾಳಿ ಬಂದಿವೆ.
ಕುಮಾರಿ ಗೌತಮಿ ಕತೆಯಾಧಾರಿತ ಮೈಸೂರಿನ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸಿದ “ಮೈ ಫ್ಯಾಮಿಲಿ” ನಾಟಕದ ಕುರಿತು ಎಚ್.ಆರ್.‌ ರಮೇಶ್‌ ಬರಹ

Read More

ಘಾಂದ್ರುಕ್‌ ಮತ್ತು ಸೋಫಿಯ ಎನ್ನುವ ಸೂಜಿಮಲ್ಲಿಗೆ: ಎಚ್.ಆರ್.‌ ರಮೇಶ್‌ ಬರಹ

ಕತೆಗಳು ಹಿಂದಕ್ಕು ಮುಂದಕ್ಕು ಹೋಗುವ ಶೈಲಿ ಹಿಂದುಸ್ತಾನಿ ಸಂಗೀತದ ಯಾವುದೋ ಹೊಸ ರಾಗವೊಂದು ಹೊಮ್ಮಿದಂತೆ ಸಾಗುತ್ತದೆ. ಅದು ಕಾಲದ ಚಲನೆಯಾಗಿ ಓದುಗರನ್ನು ತನ್ನ ಜೊತೆ ಎಳೆದುಕೊಳ್ಳುತ್ತದೆ. ಕ್ಯಾಂಟರ್ ಬರಿ ಟೇಲ್ಸ್‌ನಲ್ಲಿ ಥಾಮಸ್ ಬಕೆಟ್‌ನ ಪುಣ್ಯಕ್ಷೇತ್ರಕ್ಕೆ ಯಾತ್ರೆ ಕೈಗೊಂಡ ಯಾತ್ರಿಕರು ಒಬ್ಬೊಬ್ಬರು ಒಂದೊಂದು ಬದುಕಿನ ಅನನ್ಯ ಅನುಭವದ ಕತೆಯನ್ನು ಹೇಳುವಂತೆ ಇಲ್ಲಿ ಸಿದ್ಧಾರ್ಥ ಮತ್ತು ಸೋಫಿಯಾ ತಮ್ಮ ಬದುಕಿನ ಜೊತೆ ತಮ್ಮ ಬದುಕನ್ನು ಮತ್ತು ಅದನ್ನು ಆವರಿಸಿರುವ ವ್ಯಕ್ತಿಗಳ ಕತೆಯನ್ನು ಹೇಳುತ್ತ ಹೋಗಿರುವ ಪರಿ ಚುಂಬಕ ಶಕ್ತಿಯಂತೆ ಸೆಳೆಯುತ್ತದೆ.
ಸತೀಶ್‌ ಚಪ್ಪರಿಕೆ ಅವರ “ಘಾಂದ್ರುಕ್”‌ ಕಾದಂಬರಿ ಕುರಿತು ಎಚ್.ಆರ್.‌ ರಮೇಶ್‌ ಬರಹ ನಿಮ್ಮ ಓದಿಗೆ

Read More

ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ

“ಎರಡು ಜೀವ ಒಂದು
ಒಂದು ಎನ್ನುವುದರಲ್ಲಿ ಒಂದೂ ಇಲ್ಲ
ಮಿಳಿತದಲಿ
ಲೋಕಕ್ಕೆ ಗಂಡೆಂಬ ಭೇದ
ಹೆಣ್ಣೆಂಬ ಭೇದ
ನೋಟವ ಸೆಳೆದದ್ದು ಅದೂ ಅಲ್ಲ ಇದೂ ಅಲ್ಲ”-‌ ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ

Read More

ಹೂ ಪದರ: ಎಚ್. ಆರ್. ರಮೇಶ ಬರೆದ ಈ ದಿನದ ಕವಿತೆ

“ಬೆಳಕಿನ ವೇಗ
ಕಾಲದ ಚಲನೆ
ತೀವ್ರದಲಿ
ಇರದು ಮೇರೆ ಅನುಭವಕೆ
ತಟಸ್ಥ ಭಾಷೆಗೆ ಭಾಷೆಯೇ
ಇಳಿಯುತ್ತಿದೆಯೋ ಎಳೆಯುತ್ತಿದೆಯೋ”- ಎಚ್. ಆರ್. ರಮೇಶ ಬರೆದ ಈ ದಿನದ ಕವಿತೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ