Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಎಚ್. ಆರ್. ರಮೇಶ್ ಬರೆದ ಕೆಲವು ಕವಿತೆಗಳು

“ನಿನ್ನ ಎಳೆಗರುಕೆಯಂಥ
ಬೆರಳುಗಳು
ಮೈಯ ಮೇಲೆ
ತಂಗಾಳಿಯ ಹರಿಸುವುದ
ತಿರಸ್ಕರಿಸಿ
ಒಳ್ಳೆಯವನೆನಿಸಿಕೊಳ್ಳಲಾರೆ”- ಎಚ್. ಆರ್. ರಮೇಶ್ ಬರೆದ ಕೆಲವು ಕವಿತೆಗಳು

Read More

ಎಚ್.ಆರ್.ರಮೇಶ್ ಬರೆದ ಈ ವಾರದ ಕತೆ “ಅಲೆಗಳು”

“ಅಂಗಳದಲ್ಲಿ ಒಬ್ಬನೇ ಕೂತು ಆಕಾಶ ನೋಡುತ್ತಿದ್ದ ಅವನ ಮುಖದಮೇಲೆ ನಿಧಾನವಾಗಿ ಹಾಲು ಮತ್ತು ಜೇನುಗಳ ಮಿಶ್ರ ಬಣ್ಣದಂತ ಕಾಂತಿ ಹರಡಿಕೊಂಡಿತು. ಅವನೂ ಸಹ ಇದ್ದಕ್ಕಿದ್ದಹಾಗೆ ತಣ್ಣನೆ ರಣಗಳು ಸೋಕಿದುದಕೆ ರೋಮಾಂಚಿತನಾಗಿ ಬಲಗಡೆ ತಿರುಗಿದ. ಅಂದು ಬುದ್ಧ ಪೂರ್ಣಿಮೆಯಾಗಿದ್ದುದರಿಂದ ಚಂದ್ರ ಹೊಳೆಯುತ್ತಿದ್ದ. ಆ ಕಡೆ ಮುಖ ಮಾಡಿ…”

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ಪ್ರೊ. ಶೆಟ್ಟರ್ ಎಂದರೆ ಕನ್ನಡದ ಹೆಮ್ಮೆ, ಅಚ್ಚರಿ: ಎಚ್.ಆರ್.ರಮೇಶ ಬರೆದ ಲೇಖನ

“ಕನ್ನಡದ ಈ ವಿಶಿಷ್ಟಬಗೆಯ ಸ್ಪಂದನೆಯ ಬರಹಗಾರ, ಚಿಂತಕ, ಇತಿಹಾಸಕಾರ ಇಲ್ಲದ ನೋವು ಕನ್ನಡದ ಮನಸುಗಳಿಗೆ ನಿಜಕ್ಕೂ ತಡೆದುಕೊಳ್ಳಲಾರದಂತಹ ದುಃಖ. ಇವರ ಜೊತೆ ಎರಡು ದಿನಗಳನ್ನು ಕೊಡಗಿನ ದೇವರಕಾಡುಗಳಲ್ಲಿ ಕಳೆದ ನೆನಪುಗಳು ನನ್ನ ಮನಸ್ಸಿನಲ್ಲಿ ಸದಾ ಹಚ್ಚ ಹಸಿರಾಗಿದೆ. ಅಭಿನವ ರವಿಕುಮಾರ್ ಅವರು ಒಂದು ದಿನ ಫೋನ್ ಮಾಡಿ ರಮೇಶ್ ಶೆಟ್ಟರ್ ಅವರು ಕೊಡಗಿನ ದೇವರ ಕಾಡುಗಳ ಬಗ್ಗೆ ತಿಳಿದುಕೊಳ್ಳಲು ಬರುತ್ತಿದ್ದಾರೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ