Advertisement

ಡಾ. ವಿನತೆ ಶರ್ಮ

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಶೂದ್ರ ಶ್ರೀನಿವಾಸ್ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಲಂಕೇಶರ ಜೊತೆಯ ತಮ್ಮ ಸುದೀರ್ಘ ಪಯಣದಲ್ಲಿ ನಿಷ್ಠುರತೆಯನ್ನು ಕಾಪಾಡಿಕೊಂಡು ಹೋಗುತ್ತಲೇ ಅವರಿಂದ ಸಾರಾಸಗಟಾಗಿ ಬಿಡಿಸಿಕೊಂಡು ಹೋಗದೆ ಮುನಿಸು, ಜಗಳ, ಟೀಕೆಗಳನ್ನು ಸಹಜವಾಗಿಯೇ ಸ್ವೀಕರಿಸಿ ಕೇವಲ ಸ್ವಚ್ಛಂದ ಪ್ರೀತಿ-ಸ್ನೇಹಗಳನ್ನಷ್ಟೇ ನೆಚ್ಚಿ ಮುನ್ನಡೆದುದರಲ್ಲಿ ಅವರ ತಾಳ್ಮೆ ಹಾಗೂ ಝೆನ್ ತತ್ವದಲ್ಲಿ ಕಾಣುವಂತಹ ಸುಮ್ಮನೆ ಬದುಕುತ್ತ ಇರುತ್ತ ಹೋಗುವ ಕ್ರಮ ಗಮನಸೆಳೆಯುತ್ತದೆ.”

Read More

ಮರೆ: ಎಚ್.ಆರ್.ರಮೇಶ ಬರೆದ ಈ ವಾರದ ಕತೆ

“‘ಸಂದರ್ಭ ಮತ್ತು ಪರಿಸ್ಥಿತಿಗಳಲ್ಲಿಯೇ ಸಂಬಂಧಗಳ ನಿಜ ಮುಖ ದರ್ಶನವಾಗೋದು’ ಮತ್ತೆ ಮುಂದುವರೆಸಿ, ‘ಅಮ್ಮನಿಗೆ ಹೀಗೆ ಅಂದಳಲ್ಲ. ನೀವ್ಯಾರು ಸರಿಯಿಲ್ಲ. ನೀವೆಲ್ಲ ಸಂಬಂಧಗಳ ಹಾಳುಮಾಡೋರು. ನಾನು ಎಲ್ಲರನ್ನೂ ನೋಡಿದೀನಿ. ಮಂಜುಗೆ, ಹೋಗಿನೀವು ಇಲ್ಲದ ಹಳೆಯ ಕತೆಗಳನ್ನು ಹೇಳುವುದು ಬೇಡ ಎಂದಳು.”

Read More

ಕಾಲವೇ ದಕ್ಕಿಸಿಕೊಂಡ ಕವಿತೆಗಳು:ಶಶಿಸಂಪಳ್ಳಿ ಕವಿತಾ ಸಂಕಲನದ ಕುರಿತು ಎಚ್.ಆರ್. ರಮೇಶ್

“ಈ ಸಂಕಲದಲ್ಲಿನ ಪುಟ್ಟ ಪುಟ್ಟ ಕವಿತೆಗಳ ಹಿಂದೆ ನೀಲು ನೆರಳು ಇದ್ದರೂ ಇವು ಕವಿಯ ಸ್ವಂತಿಕೆಯನ್ನು ಬಿಟ್ಟುಕೊಡುವುದಿಲ್ಲ. ಇವುಗಳಲ್ಲಿ ತನ್ನದೇ ಆದ ಭಾಷೆ ಮತ್ತು ನಿರೂಪಣೆಗಳ ಮೂಲಕ ಸೌಪಜ್ಞತೆಯನ್ನು ಮರೆಯುತ್ತಾನೆ ಕವಿ. ಹಾಗೆ ನೋಡಿದರೆ ನೀಲು ಕವಿತೆಗಳ ಹಿಂದೆ ಝೆನ್ ಉವಾಚ, ಹಾಯ್ಕುಗಳು, ವಚನಗಳ ವೈಚಾರಿಕತೆ, ಸೂಫಿಸಂತರ ತಾತ್ವಿಕತೆ, ಲೌಕಿಕ ಮತ್ತು ಅಲೌಕಿಕ ಬದುಕಿನ ವಾಸನೆ ಬೆರೆತಿರುವುದನ್ನು ನಿಚ್ಚಳವಾಗಿ ಕಾಣಬಹುದು.”

Read More

ಎಚ್ ಆರ್ ರಮೇಶ್ ಬರೆದ ಮೂರು ಕವಿತೆಗಳು

“ಈ ಬೃಹತ್ ಮರದ ರಂಬೆ ಕೊಂಬೆಗಳಿಗೆಲ್ಲಾ ಸೌಂದರ್ಯವ ಮೆತ್ತಿದೆ ಮಂಜು ಆವರಿಸಿ ಸುತ್ತ ಮರ ಮರವನ್ನೇ ಎತ್ತಿ ಹೋಗುತಿದೆ ತೇಲಿಸಿಕೊಂಡು ಒಂದು ಪಕ್ಷಿ ಗೊಂಚಲು ಗೊಂಚಲು ಬಿಟ್ಟಿರುವ ಮರದ ಹಣ್ಣುಗಳನ್ನು ತಿನ್ನುತ್ತ ಅದೂ ಅದರ ಜೊತೆ ತೇಲುತಿದೆ……..”
ಎಚ್ ಆರ್ ರಮೇಶ್ ಬರೆದ ಮೂರು ಕವಿತೆಗಳು ಇಲ್ಲಿವೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ