Advertisement

ಕೋಡಿಹಳ್ಳಿ ಮುರಳಿಮೋಹನ್

‘ಬೇಕಿತ್ತು ನಿಮ್ಮದೊಂದೆರೆಡು ಕವಿತೆಗಳು ಸಾಲವಾಗಿ…ʼ

ಮೂಲ ಲೇಖಕರ ಒಪ್ಪಿಗೆಯಿರಲಿ, ಅವರ ಗಮನಕ್ಕೂ ತಾರದೇ ನೇರವಾಗಿ ಕವಿತೆಯ ಸಾಲುಗಳನ್ನು ನಕಲು ಮಾಡಿ ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ತಾವೇ ರಚಿಸಿದ್ದೆಂದು ಪ್ರಚಾರ ಪಡೆಯುವ ಕಪಟ ಸಾಹಿತಿಗಳನ್ನು ಕೆಣಕಿದ್ದಾರೆ. ‘ಇರಬೇಕು, ಇದ್ದೇ ಇರುತ್ತಾರೆ, ಒಬ್ಬಿಬ್ಬರಲ್ಲ ಒಂದಷ್ಟು ಜನ, ಇರುವಿಕೆಯ ಅರಿವನ್ನಷ್ಟೇ ಉಳಿಸಿ, ಎಲ್ಲರೊಳಗೂ ಸಾಲವಾಗಿಯೇ ಉಳಿಯುವವರು..’ ಎಂದೆನ್ನುತ್ತಾ ಪ್ರತಿಯೊಂದರಲ್ಲೂ ಮೂಗು ತೋರಿಸುವವರ ಸಂಖ್ಯೆ ಈಗ ಅಧಿಕ. ಅದರ ಬಗ್ಗೆ ಪರಿಜ್ಞಾನ ಇದೆಯೋ ಇಲ್ಲವೋ ಗೊತ್ತಿಲ್ಲ ಆದರೆ ತನ್ನದೂ ಒಂದು ಅಭಿಪ್ರಾಯವಿರಲಿ ಎನ್ನುವವರೇ ಹೆಚ್ಚಾಗಿದ್ದಾರೆ.
ಸೌಜನ್ಯ ದತ್ತರಾಜ ಕವನ ಸಂಕಲನ “ಭಾವನೌಕೆಯನೇರಿ” ಕುರಿತು ಪ ನಾ ಹಳ್ಳಿ ಹರೀಶ್ ಕುಮಾರ್ ಬರಹ

Read More

ದೊಡ್ಡವರಿಗೆ ಬುದ್ಧಿ ಹೇಳಬಲ್ಲ ಹಾರುವ ಕುದುರೆ

ಮಕ್ಕಳ ಮನೋಭಾವವನ್ನು ಗ್ರಹಿಸಿ ರಚಿಸಿರುವ ಈ ಸಂಕಲನದಲ್ಲಿ  ಸಾಮಾನ್ಯ ಕಥೆಗಳೂ ಇವೆ. ಜೊತೆಗೆ ಅಸಾಮಾನ್ಯ ಫ್ಯಾಂಟಸಿ ಕಥೆಗಳೂ ಇವೆ. ಕಲ್ಪನೆಯನ್ನು ಇಷ್ಟಪಡುವ ಮಕ್ಕಳಿಗೆ ಫ್ಯಾಂಟಸಿ ಇಷ್ಟವಾಗುತ್ತದೆ. ಅವರ  ಇಷ್ಟವನ್ನು ಗ್ರಹಿಸಿ , ಅವರು ಕಥೆಗಳನ್ನು ಪೋಣಿಸಿದ್ದಾರೆ. ಫ್ಯಾಂಟಸಿ ಕಥೆಗಳನ್ನು ಹೇಳಲು ಕಾಲ್ಪನಿಕ ಅಜ್ಜನೊಬ್ಬನನ್ನು ಸೃಷ್ಟಿಸಿಕೊಂಡಿದ್ದಾರೆ.   ನಾಗರಾಜ್ ಎಂ ಹುಡೇದ  ಬರೆದ ‘ಅವತಾರ್ ಮತ್ತು ಹಾರುವ ಕುದುರೆ’ ಕಥಾಸಂಕಲನದ ಕುರಿತು ಪ.ನಾ.ಹಳ್ಳಿ ಹರೀಶ್‍ ಕುಮಾರ್ ಅವರ ಅಭಿಪ್ರಾಯ  ಇಲ್ಲಿದೆ.

Read More

ಮಲ್ಲಪ್ಪ ಫ ಕರೇಣ್ಣನವರ ಪುಸ್ತಕದ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

ಸದಾಕಾಲ ಹೆತ್ತಮ್ಮನ ಸೆರಗಿಡಿದು ಓಡಾಡುತ್ತಿದ್ದ ಲೇಖಕನಿಗೆ ತನ್ನ ಆತ್ಮವಿಶ್ವಾಸ ಹೆಚ್ಚಿಸಿ ಧೈರ್ಯ ತುಂಬಿದ ಮೊದಲ ಕಿರುಪ್ರವಾಸದ ನೆನಪಿನಿಂದ ಪ್ರಾರಂಭವಾಗಿ, ಕ್ರಿಕೆಟ್ ಹುಚ್ಚನ್ನು ಹತ್ತಿಸಿಕೊಂಡು ಸುಲಭಕ್ಕೆ ಸಿಗುವ ತೆಂಗಿನ ಮಟ್ಟಿಯನ್ನೇ ಸಚಿನ್ನನ ಎಂ ಆರ್ ಎಫ್ ಬ್ಯಾಟಾಗಿಸಿಕೊಂಡದ್ದು, ಕ್ರೀಡಾಕೂಟವನ್ನು ಆಯೋಜಿಸಿ ಸಂಗ್ರಹಿಸಿದ್ದ ಬಹುಮಾನದ ಹಣದೊಂದಿಗೆ ಗೆಳೆಯರು ಪರಾರಿಯಾದಾಗ ಬಹುಮಾನಿತ ತಂಡಕ್ಕೆ ಕೂಡಿಟ್ಟಿದ್ದ ಸಗಣಿಯನ್ನೇ ಹರಾಜು ಹಾಕಿ ಹಣ ಹೊಂದಿಸಿ ಊರಿನ ಮರ್ಯಾದೆ ಕಾಪಾಡಿಕೊಂಡಿದ್ದು… ಸೈಕಲ್ ತುಳಿಯುವ ಆಸೆಯಿಂದ ತುಳಿಯಲು ಸೈಕಲ್ ಕೊಡಲು ನಿರಾಕರಿಸಿದ ಸ್ನೇಹಿತನ ಸೈಕಲ್ಲನ್ನು ಕಿಡ್ನಾಪ್ ಮಾಡಿದ ಪ್ರಸಂಗಗಳು ಓದುಗರಲ್ಲಿ ಮಂದಹಾಸವನ್ನು ಮೂಡಿಸುತ್ತವೆ.
ಮಲ್ಲಪ್ಪ ಫ ಕರೇಣ್ಣನವರ “ನಮ್ಮೂರ ಅಗಸ್ಯಾಗ” ಕೃತಿಯ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ