Advertisement
ಸುಕನ್ಯಾ ಕನಾರಳ್ಳಿ

ಲೇಖಕಿ, ಅನುವಾದಕಿ ಮತ್ತು ಇಂಗ್ಲೀಷ್ ಪ್ರಾಧ್ಯಾಪಕಿ. ‘ಹೇಳುತೇನೆ ಕೇಳು: ಹೆಣ್ಣಿನ ಆತ್ಮಕಥನಗಳು’ ಇವರ ಮುಖ್ಯ ಕೃತಿ. ‘An Afternoon with Shakuntala’ ವೈದೇಹಿ ಅವರ ಕಥೆಗಳ ಇಂಗ್ಲೀಷ್ ಅನುವಾದ. ಕೊಡಗು ಜಿಲ್ಲೆಯ ಕನಾರಳ್ಳಿಯವರು.  ನ್ಯೂಜಿಲ್ಯಾಂಡಿನಲ್ಲಿ ವಾಸವಾಗಿದ್ದಾರೆ.

ನೀರ ನೆಲದ ಮೇಲೆ ನೂರಾರು ಮನೆ – ಧೊದಿಯಾ: ಹೇಮಾ ನಾಯಕ ಬರಹ

ಹೀಗೆ ನೆಲದಿಂದ ಎತ್ತರಿಸಿ ಕಟ್ಟಿದ ಚಿಕ್ಕ ಚಿಕ್ಕ ಗೂಡುಗಳು ಅಲ್ಲಲ್ಲಿ ಚದುರಿಕೊಂಡಂತೆ ಇದ್ದು, ನೀರೇ ಬುಡಕ್ಕೆ ಕೈ ಹಾಕಿ ಎಬ್ಬಿಸಿ ಕೂರಿಸಿದಂತೆ ಕಾಣಿಸುತ್ತವೆ. ಹೆಚ್ಚುಕಮ್ಮಿ ಎಲ್ಲ ತೊಳೆದುಕೊಂಡು ಹೋಗುವಂತೆ ಕಾಣುತ್ತಿದ್ದ ಊರಿನಲ್ಲಿ, ಅಟ್ಟದ ಕೋಣೆಗಳಿಗೆ ಹೊಂದಿಕೊಂಡಂತೆ ಹೂವಿನ ಕುಂಡಗಳನ್ನು ಸುಂದರವಾಗಿ ಜೋಡಿಸಿದ್ದು ನೋಡಿ ಅಚ್ಚರಿಯ ಜೊತೆ ಖುಷಿಯೂ ಆಯಿತು. ಧೊದಿಯಾದಲ್ಲಿ ಒಂದೇ ಒಂದು ಕಿರಾಣಿ ಅಂಗಡಿಯಿದೆ. ಅದರ ಮಾಲೀಕ ನನ್ನನ್ನು ಕರೆದು ತನ್ನ ಮೊಟ್ಟಮೊದಲ ಅಂಗಡಿ ಅದೋ ಅಲ್ಲಿಯೇ ಇತ್ತೆಂದು ದಿಬ್ರು ನದಿಯ ನಡುವೆ ಕಾಣದ ಯಾವುದೋ ಬಿಂದುವಿನತ್ತ ಬೆರಳು ತೋರಿಸಿದ.
ಅಸ್ಸಾಮ್ ರಾಜ್ಯದ ಧೊದಿಯಾ ಹಳ್ಳಿಗೆ ನೀಡಿದ ಭೇಟಿಯ ಕುರಿತು ಹೇಮಾ ನಾಯಕ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ