Advertisement

ರೂಪಾ ರವೀಂದ್ರ ಜೋಶಿ

ಸುಗತ ಸಂಶಿರೋ ಚಿತ್ರೀಕರಣ: ಕುರಸೋವಾನ ಆತ್ಮಕತೆಯ ಮತ್ತೊಂದು ಪುಟ

“ಆಂತರಿಕ ಸಚಿವಾಲಯವು ಸಿನಿಮಾದ ಕುರಿತು ಏನು ಹೇಳಿದರು ಅನ್ನುವುದನ್ನು ಹೇಳುತ್ತೇನೆ. ಅದು ನೆನಪಾದರೇನೆ ಸಿಟ್ಟು ಉಕ್ಕುತ್ತದೆ. ಸಿಟ್ಟು ಮಾಡಿಕೊಳ್ಳುವುದು ನನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ ಆದರೂ ಅದನ್ನು ಹೇಳುತ್ತೇನೆ. ಆ ಸಮಯದಲ್ಲಿ ಸಚಿವಾಲಯವು ನಿರ್ದೇಶಕನ ಮೊದಲ ಚಿತ್ರವನ್ನು ಅವನ ನಿರ್ದೇಶನ ಪರೀಕ್ಷೆಯಂತೆ ಪರಿಗಣಿಸುತ್ತಿದ್ದರು. ಸುಗತ ಸಂಶಿರೊ ಮುಗಿಯುತ್ತಿದ್ದಂತೆ…”

Read More

ತಾವರೆ ಅರಳುವ ಸದ್ದು: ಅಕಿರ ಕುರಸೋವಾ ಆತ್ಮಕತೆಯ ಕಂತು

“ಇಲ್ಲೇ ನಾನೊಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಗುರುಗಳಿಂದ ಬೈಯಿಸಿಕೊಂಡ ನಂತರ ತನ್ನ ಗುರುಗಳಿಗಾಗಿ ತಾನು ಪ್ರಾಣಕೊಡಲು ಕೂಡ ಸಿದ್ಧ ಎನ್ನುವುದನ್ನು ತೋರಿಸಲು ಉದ್ಯಾನದಲ್ಲಿದ್ದ ಕೊಳದೊಳಕ್ಕೆ ಹಾರುತ್ತಾನೆ. ಇಡೀ ರಾತ್ರಿ ಅಲ್ಲೇ ದಿಮ್ಮಿಯೊಂದನ್ನು ಹಿಡಿದು ಕಳೆಯುತ್ತಾನೆ. ಅವನ ಹಠ ಮುರಿದು ವಿಧೇಯತೆ ಅವನಲ್ಲಿ ಮೂಡುತ್ತದೆ.”

Read More

ಏರಲಿರುವ ಶಿಖರ: ಕುರಸೋವ ಆತ್ಮಕಥೆಯ ಕಂತು

“ಯಮಾಸಾನ್ ತಮ್ಮ ಹಾಸಿಗೆಯ ಮೇಲೆ ಬಾಗಿಲಿಗೆ ಬೆನ್ನು ಹಾಕಿ ಕೂತಿದ್ದರು. ನನ್ನ ಸುಗತ ಸಾನ್ಶಿರೊ ಚಿತ್ರಕತೆಯನ್ನು ಓದುತ್ತಾ ಕೂತಿದ್ದರು. ಪ್ರತಿ ಪುಟವನ್ನೂ ಗಮನವಿಟ್ಟು ನೋಡುತ್ತಾ ಕೆಲವೆಡೆ ಮತ್ತೆ ಮತ್ತೆ ಹಿಂದಿನ ಪುಟ ತಿರುವಿ ಓದುತ್ತಿದ್ದರು. ದಿನದ ಶೂಟಿಂಗ್ ನ ಆಯಾಸವಾಗಲಿ, ಸಂಜೆಯ ಕುಡಿತದ ನಶೆಯ ಕುರುಹಾಗಲಿ ಅವರು ಕೂತಿದ್ದ ಭಂಗಿಯಲ್ಲಿರಲಿಲ್ಲ. ಪುಟ ತಿರುವುವ ಸದ್ದು ಬಿಟ್ಟರೆ ಉಳಿದಂತೆ ನಿಶ್ಯಬ್ದ.”

Read More

ಕಹಿಗಳಿಗೆಗಳು: ಕುರಸೋವ ಆತ್ಮಕತೆಯ ಮತ್ತೊಂದು ಕಂತು

“ಒಟ್ಟಿನಲ್ಲಿ ಸೆನ್ಸಾರ್ ಶಿಪ್ ಬ್ಯೂರೋದ ಡಾಬರ್ ಮನ್ ಗಳು ಅಂದಿನ ಅಧಿಕಾರಶಾಹಿಯ ಕೈಗೊಂಬೆಯಾಗಿದ್ದರು ಎನ್ನುವುದಂತೂ ಸತ್ಯ. ಸಮಯದ ಕೈಗೊಂಬೆಯಾಗಿ ಸ್ವಂತಿಕೆಯಿಲ್ಲದ ಒಬ್ಬ ಅಧಿಕಾರಿಶಾಹಿ ಮನುಷ್ಯನಿಗಿಂತ ಅಪಾಯಕಾರಿ ಮತ್ತೊಬ್ಬರಿಲ್ಲ. ನಾಜಿ ಯುಗದಲ್ಲಿ ಹಿಟ್ಲರ್ ಹುಚ್ಚುಮನುಷ್ಯ. ಆದರೆ ಅವನ ಹಿಂದಿದ್ದ ಹಿಮ್ಲರ್ ಮತ್ತು ಈಚಮನ್ ನಂತಹವರನ್ನು ನೋಡಿದಾಗ ಅವರ ರಾಕ್ಷಸಿ ಮನೋಭಾವದ ಅರಿವಾಗುತ್ತದೆ….”

Read More

ಹೃದಯವಂತರು: ಅಕಿರ ಕುರಸೋವ ಆತ್ಮಕಥೆಯ ಕಂತು

“ಮಿಜುಸಾನನಿಗೆ ಒಬ್ಬ ಅದ್ಭುತ ಪ್ರತಿಭಾವಂತ ಸಹನಿರ್ದೇಶಕ ಇದ್ದ. ಅವನ ಹೆಸರು ಇನೊಯಿ ಶಿನ್. ಅವನು ನಿರ್ದೇಶಕನಾಗುವ ಮೊದಲೇ ಸತ್ತುಹೋದ. ಫಿಲಿಫೈನ್ಸ್ ನಲ್ಲಿ ಶೂಟಿಂಗ್ ಗೆ ಹೋಗಿದ್ದಾಗ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಸತ್ತುಹೋದ. ಆದರೆ ಫಿಲಿಫೈನ್ಸಿಗೆ ಹೋಗುವುದಕ್ಕೂ ಮುಂಚೆ ಅಲ್ಲಿಗೆ ಹೋಗುವುದೋ ಬೇಡವೋ ಎಂದು ನನ್ನ ಸಲಹೆ ಕೇಳಲು ಬಂದಿದ್ದ. ನನಗೇಕೋ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ