Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…

ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್‌ ತಳಕಲ್‌ ಬರೆಯುವ ‘ತಳಕಲ್‌ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ