Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ಶ್ರೀನಿವಾಸ ವೈದ್ಯರೆಂದರೆ….

ಅವರು ಈಸಿದಷ್ಟೂ, ಓದುಗರಾದ ನಾವು ಇದ್ದು ಜಯಿಸುತ್ತೇವೆ. ಅಂತರಂಗ-ಬಹಿರಂಗ, ವ್ಯಕ್ತಿ-ಸಮಾಜ ಎಂದೆಲ್ಲ ಕಾಲ್ಪನಿಕ ಗಡಿರೇಖೆ ಹಾಕಿಕೊಳ್ಳದೇ ಒಟ್ಟಂದದಲ್ಲಿ ಸಮಾಜವನ್ನು ತುಂಬಾ ಅಚ್ಛೆಯಿಂದ, ಅಷ್ಟೇ ಅಚ್ಚರಿಯಿಂದ ಅನುಭವಿಸಿದ ಈ ಜೀವಿಯ ಬರವಣಿಗೆಯಲ್ಲಿ ಬದುಕು ತನ್ನೆಲ್ಲ ನೆಳಲು ಬೆಳಕುಗಳೊಂದಿಗೆ ಬಸಿಯುತ್ತದೆ. ಇದು ಹೀಗೇಕೆ ಎಂದೆಲ್ಲ ಕೇಳದೇ, ಅರೆ ಇದು ಹೀಗಿದೆಯಲ್ಲ ಎಂದು ಸೋಜಿಗದಿಂದ ಇರವನ್ನು ಅನುಭವಿಸುವ ಅರಿವಿನ ದಾರಿ ಇದು. `ಅರಿವೇ ಗುರು’ ಎಂದರೆ, `ಹೌದ್ರೀ, ಆದರೆ ಅದೂ ಅಲ್ಲಲ್ಲಿ ಸ್ವಲ್ಪ ಹರಿದಿರ್ತದೆ’ ಎಂದು ಗಹಗಹಿಸಿ ನಗುವ ವೈದ್ಯರ ವಿನೋದ ಅಪ್ಪಟ.

Read More

ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ

“ಅಮ್ಮನ ಅವಮಾನವನ್ನು ಕಂಡು ನಖಶಿಕಾಂತ ಕಂಪಿಸುವ
ಎಳೆಕಂಗಳ ಎವೆಗಳನ್ನು ಯಾವ ಟಿಮ್.ಟಿಮ್.ಟಿಮ್. ಬಿಂದುಗಳೂ
ಅಭಿನಯಿಸಲಾರವು
ಕಪಾಟೇ ಇಲ್ಲದ ಗುಳೆ ಕುಟುಂಬದ ಸಣ್ಣ ಡಬ್ಬಿಯಲ್ಲಿ
ಯಾವ ಚಿನ್ಹೆಗಳನ್ನೂ ಬಚ್ಚಿಡಲಾಗದು”- ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ

Read More

ಫೋಟೋ ಒಂದರ ಪ್ರತಿಫಲನ : ಜಯಂತ ಕಾಯ್ಕಿಣಿ ಬರಹ

“ವ್ಯಕ್ತಿಗತವಾಗಿ ವಿಭಿನ್ನವಾದ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಇವರೆಲ್ಲ ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ