Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಎ.ಎನ್. ಮುಕುಂದ ಅವರ ಎರಡು ಭೇಟಿಗಳ ನೆನಪು

ಪ್ರೀತಿಯನ್ನು ಪರಿಮಳದಂತೆ ತಮ್ಮ ಸುತ್ತಲಿರುವವರಿಗೆ ಷರತ್ತೇ ಇಲ್ಲದೆ ಹಂಚಿದ ಎ.ಎನ್. ಮುಕುಂದ ಅವರು ಇಂದು ಅಗಲಿದ್ದಾರೆ. ತಾವು ಪ್ರೀತಿಸಿದ ಕಸುಬನ್ನು ಇನ್ನಷ್ಟು ಚಂದಗೊಳಿಸುತ್ತ , ತನ್ನ ಒಡನಾಡಿಗಳ ಜೊತೆ ಅದಮ್ಯ ಜೀವನ ಪ್ರೀತಿ ಹಂಚುತ್ತಾ ಬಾಳಿದವರು ಅವರು. ಲೇಖಕರಿಗೆ ಕವಿಭಾವ ಕವಿಸಮಯ ಎಂಬುದೊಂದಿರುತ್ತದೆ, ಅದನ್ನು ಕವಿಗಳು ಅಕ್ಷರಬೀಜಗಳಾಗಿಸಿ ನೆಡುತ್ತಾರೆ. ಅಂತೆಯೇ ಈ ಫೋಟೋಗ್ರಾಫರ್ ಕವಿಗಳದೇ ಆದ ಒಂದು ಭಾವ ಕ್ಷಣವನ್ನು ನೆರಳು ಬೆಳಕು ಮತ್ತು ಬಣ್ಣಗಳ ಅಪೂರ್ವ ಸಂಗಮದಲ್ಲಿ ಸೆರೆಯಾಗಿಸುತ್ತಾರೇನೋ ಅನಿಸುತ್ತದೆ ಎನ್ನುವ ಜಯಶಂಕರ ಹಲಗೂರು ಅವರು ಮುಕುಂದ ಅವರೊಡನೆ ಒಡನಾಡಿದ ಕ್ಷಣಗಳನ್ನು ಹೆಕ್ಕಿ ಲೇಖನವೊಂದನ್ನು ಬರೆದಿದ್ದಾರೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ