Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಕ್ರೂಗರ್ ಅವರು ಜೀವನಪ್ರೀತಿಯ ಖಾಸಗಿ ದುಃಖ ಮತ್ತು ಅಸಾಧ್ಯತೆಗಳ ಹಾಡುಗಳನ್ನು ರಚಿಸುವ ಕವಿ. ಈ ಕವಿಯು ವಿವಿಧ ಸಂಸ್ಕೃತಿಗಳ ಒಬ್ಬ ಸ್ವಯಂ ನಿರ್ಮಿತ ದೈವವಾಣಿಯಂತೆ. ಅವರ ಕಾವ್ಯ ಒಂದು ಗಂಭೀರ ಆಲೂಗಡ್ಡೆ ಕೃಷಿಯ ಹಾಗೆ. ರಾತ್ರಿಯಲ್ಲಿ ಹೇಗೆ ನಡೆಯಬೇಕು, ಕತ್ತಲೆಯಲ್ಲಿ ನಾವು ತಲುಪುವ ಯಾವುದೇ ಗಮ್ಯಸ್ಥಾನವನ್ನು ಹೇಗೆ ಹೊಂದಬೇಕು, ನಾವು ನಂಬಬಹುದಾದ ಅಥವಾ ನಂಬದಿರುವ ಬೆಳಕಿಗೆ ಅಂತಿಮವಾಗಿ ನಮ್ಮನ್ನು ಒಪ್ಪಿಸಿಕೊಳ್ಳುವುದು ಹೇಗೆ ಎಂದು ಕ್ರೂಗರ್ ನಮಗೆ ಕಲಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್-ರವರ (Michael Krüger) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಟ್ರಿನಿಡಾಡ್ ಎಂಡ್ ಟೊಬೇಗೊ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಬೂಡೂ-ಫೋರ್ಚುನೆ ಅವರ ಸಾಲುಗಳು ಸರಳತೆ ಮತ್ತು ಕ್ರೂರತೆಗೆ ಸಮಾನವಾಗಿ ಆದ್ಯತೆ ನೀಡುತ್ತದೆ, ಮೀನುಗಾರರ ಅರ್ಧ ಮುಳುಗಿದ ಲೋಕಗಳನ್ನು, ಸಮಾಧಿ ಮಾಡಿದ ಮೂಳೆಗಳಲ್ಲಿ ಕಲಕುವ ಭರವಸೆಗಳನ್ನು, ಹೆಣ್ಣುಮಕ್ಕಳನ್ನು ಪ್ರೀತಿಸುವ ತಾಯಂದಿರ ಮತ್ತು ಎಲ್ಲಾ ರೀತಿಯ ತಿಳಿಯಲಾಗದ, ನಿಗೂಢ ಆತ್ಮಗಳನ್ನು ಹಿಡಿದಿಟ್ಟುಕೊಳ್ಳುತ್ತವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಟ್ರಿನಿಡಾಡ್ ಎಂಡ್ ಟೊಬೇಗೊ (Trinidad and Tobago) ದೇಶದ ಯುವ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ-ರವರ (Danielle Boodoo-Fortuné, 1986) ಕಾವ್ಯದ ಕುರಿತ ಬರಹ

Read More

ಜಮೈಕಾ ದೇಶದ ಖ್ಯಾತ ಕವಿ ಮರ್ವಿನ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಉಗ್ರಮನಸ್ಸಿನ ಸಾಹಿತಿಗಳಲ್ಲಿ ಹಾಗೂ ಸಾಹಿತ್ಯಾಭಿಮಾನಿಗಳಲ್ಲಿ ಅವರ ಜನಪ್ರಿಯತೆ ತುಸು ಕಡಿಮೆಯೆಂದೇ ಹೇಳಬೇಕು, ಮತ್ತು ಅವರು ಎಂದಿಗೂ ಮಹಾನ್ ರಾಜಕೀಯ ಕವಿತೆ, ಪ್ರಚಾರಕರ ಸಾಂದರ್ಭಿಕ ಕವಿತೆ ಅಥವಾ ರಾಜಿಯಾಗದ, ಪಟ್ಟುಬಿಡದ ಕ್ರಾಂತಿಕಾರಿಗಳ ಘೋಷಣೆ ತುಂಬಿದ ಕವನಗಳನ್ನು ಬರೆಯುವುದಿಲ್ಲ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇದು 50ರ ಬರಹ! ಇಂದಿನ ಸರಣಿಯಲ್ಲಿ ಜಮೈಕಾ (Jamaica) ದೇಶದ ಖ್ಯಾತ ಕವಿ ಮರ್ವಿನ್ ಮೊರಿಸ್-ರವರ (Mervyn Morris, 1937) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಗಯಾನಾ ದೇಶದ ಕವಿ ಮಾರ್ಟಿನ್ ಕಾರ್ಟರ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಕಾರ್ಟರ್ ತನ್ನ ಕವಿತೆಗಳಲ್ಲಿ, ಸರಳವಾದ, ಸ್ಪಷ್ಟವಾದ ಶೈಲಿಯನ್ನು ಇಷ್ಟಪಡುತ್ತಾರೆ. ದೀರ್ಘವಾದ ಸಂಕೀರ್ಣ ಕವಿತೆಗಳಿಗಿಂತ ಸರಳವಾದ ಕವಿತೆಗಳನ್ನು ಬರೆಯುವುದು ಹೆಚ್ಚು ಕಷ್ಟ ಎಂದು ಅವರ ಅಭಿಪ್ರಾಯ. ಸರಿಯಾಗಿರುವುದು ಮುಖ್ಯ. “ಇದು ಇದಕ್ಕೆ ಸರಿ ಅಥವಾ ಅದಕ್ಕೆ ಸರಿ ಎಂಬ ಪ್ರಶ್ನೆಯಲ್ಲ, ಅದು ಸರಿಯಾಗಿದೆ ಅಂತ ಅನಿಸಬೇಕು, ಅಷ್ಟೆ. ಕೆಲವೊಮ್ಮೆ ನಿಮಗೆ ಕವಿತೆಗಳ ಪುಸ್ತಕವೊಂದು ಸಿಗುತ್ತದೆ, ಅದರಲ್ಲಿ ಒಂದು ಕವಿತೆಯು ಕವಿ ಹೇಳುತ್ತಿರುವ ವಿಷಯಕ್ಕೆ ಸಂಪೂರ್ಣವಾಗಿ ಸರಿಯಾಗಿರಬಹುದು…
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಗಯಾನಾ (Guyana) ದೇಶದ ಖ್ಯಾತ ಕವಿ ಮಾರ್ಟಿನ್ ಕಾರ್ಟರ್-ರವರ (Martin Carter, 1927-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಎಸ್.‌ ಜಯಶ್ರೀನಿವಾಸರಾವ್‌ ಬರೆದ ಮೂರು ಕವಿತೆಗಳು

“ಕೆಲದಿನ ಮಧ್ಯಾಹ್ನ ನಾಲ್ಕು ಘಂಟೆಗೆ.
ಪಾತ್ರೆಯೆಲ್ಲ ತೊಳೆದ ಮೇಲೆ
ಒಂದು ಚಾ ಬಹುಮಾನ.
ಕೆಲದಿನ ಸಂಜೆ ಏಳು-ಏಳೂವರೆಯಷ್ಟ್ಹೊತ್ತಿಗೆ.
ಪಾತ್ರೆಯೆಲ್ಲ ತೊಳೆದ ಮೇಲೆ
ಊಟ ಬಹುಮಾನ.
ಕೆಲಸಲ ರಾತ್ರಿ ಊಟದ ನಂತರ.” -ಎಸ್.‌ ಜಯಶ್ರೀನಿವಾಸರಾವ್‌ ಬರೆದ ಮೂರು ಕವಿತೆಗಳು

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ