Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಎಸ್. ಜಯಶ್ರೀನಿವಾಸ ರಾವ್ ಬರೆಯುವ ಹೊಸ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ

ಗೊಂದಲಮಯ ದ್ವಂದ್ವಾರ್ಥತೆಗಳು ಮತ್ತು ದೃಷ್ಟಿಕೋನದ ಕ್ಷಿಪ್ರ ಬದಲಾವಣೆಗಳನ್ನೊಳಗೊಂಡ ವೀಡಿಂಗ್-ರ ವಿಕೇಂದ್ರಿತ, ಸಾಂಕೇತಿಕ ಮತ್ತು ಬಹುತಾರ್ಕಿಕ ಕಾವ್ಯಶೈಲಿ 1970-ರ ಮತ್ತು 80-ರ ದಶಕಗಳಲ್ಲಿ ಎಸ್ಟೋನಿಯಾದಲ್ಲಿ ಬರೆಯುತ್ತಿದ್ದ ಹೆಚ್ಚಿನ ಯುವ ಕವಿಗಳಿಗೆ ಸಾರ್ವತ್ರಿಕ ಉಲ್ಲೇಖಬಿಂದುಗಳಾಗಿದ್ದವು. ಬೇರೆ ಯಾವುದೇ ಎಸ್ಟೋನಿಯನ್ ಕವಿ ಈ ತರಹದ ಅನುಕರಣೆಗಳ, ಪ್ರಸ್ತಾಪಗಳ ಮತ್ತು ಮರುರೂಪಿಸುವಿಕೆಗಳ ಹರಿವನ್ನು ಸೃಷ್ಟಿಸಿಲ್ಲ: ಯುಹಾನ್ ವೀಡಿಂಗ್ ತಯಾರಿಸಿದ ಕಾವ್ಯದ ಅಚ್ಚಿನಲ್ಲಿ ಒಂದು ಇಡೀ ಪೀಳಿಗೆಯ ಕಾವ್ಯಭಾಷೆ ರೂಪುಗೊಂಡಿತು.
ಎಸ್.‌ ಜಯಶ್ರೀನಿವಾಸ ರಾವ್ ಬರೆಯುವ ಜಗತ್ತಿನ ಬೇರೆ ಬೇರೆ ಭಾಷೆಯ‌ ಕವಿಗಳ ಬದುಕು- ಅನುವಾದಿತ ಕವಿತೆಗಳ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ, ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಸ್. ಜಯಶ್ರೀನಿವಾಸ ರಾವ್‌ ಅನುವಾದಿಸಿದ ಬಲ್ಗೇರಿಯಾ ದೇಶದ ಕವಿ ಪೆಟರ್ ಚುಹೊಫ್-ರ ಆರು ಕವಿತೆಗಳು

“ಇಂದಲ್ಲ ನಾಳೆ
ಮೂಲ ಪದವು
ಒಡೆದು ಉಪಪದಗಳಾಗಿ ಚೂರುಚೂರಾಗುತ್ತೆ.
ಹಾಗೆಯೇ, ದೇವರು
ಒಡೆದು ಮನುಜರಾಗಿ ಚೂರುಚೂರಾಗುತ್ತಾನೆ.”

Read More

ಯುದ್ಧವು ರಸ್ತೆಬದಿಯಲ್ಲಿ ಮಲಗಿದೆ

ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂ‍ಗ್ಲಿಷ್ ಗೆ ಅನುವಾದಗೊಂಡಿದ್ದು,  ಇಂಗ್ಲಿಷ್‍ ಮೂಲದಿಂದ ಎಸ್‍. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.  

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ